ಆರ್ಬಿಐ ನಿಂದಲೇ ಡಿಜಿಟಲ್ ಕರೆನ್ಸಿ ಆರಂಭ ಮಾಡಲಾಗುವುದು. 2022 ರಿಂದಲೇ ಆರ್ಬಿಐ ನಿಂದ ಡಿಜಿಟಲ್ ಕರೆನ್ಸಿ ಬಿಡುಗಡೆ ಮಾಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2022-23 ನೇ ಸಾಲಿನ ಬಜೆಟ್ ನಲ್ಲಿ ತಿಳಿಸಿದ್ದಾರೆ.
ಎಸ್.ಸಿ /ಎಸ್ ಟಿ ರೈತರಿಗೆ ಆರ್ಥಿಕ ನೆರವು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ರೈತರಿಗೆ ಸಹಕಾರ, ಬಂಡವಾಳ ಹೂಡಿಕೆ ಮೂಲಕ ಆರ್ಥಿಕ ಪ್ರಗತಿಗೆ ಯೋಜನೆ ರೂಪಿಸಲಾಗುವುದು. ಮಾತ್ರವಲ್ಲ, ಇದೇ ವರ್ಷದಲ್ಲೇ ಆರ್ಬಿಐನಿಂದ ಡಿಜಿಟಲ್ ಕರೆನ್ಸಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
2022 ರಲ್ಲೇ ದೇಶದಲ್ಲಿ 5 ಜಿ ಸೇವೆ ಆರಂಭವಾಗಲಿದೆ. ಪ್ರತಿ ಹಳ್ಳಿಗಳಲ್ಲಿ ಆಪ್ಟಿಕಲ್ ಫೈಬಲ್ ಕೇಬಲ್ ಆರಂಭವಾಗಲಿದೆ. ಇ-ಪಾಸ್ ಪೋರ್ಟ್ 2023 ರಲ್ಲಿ ಜಾರಿಗೊಳಿಸಲಾಗುವುದು. ಹೊಸ ತಂತ್ರಜ್ಞಾನದೊಂದಿಗೆ ಇ-ಪಾಸ್ ಪೋರ್ಟ್ ಜಾರಿಗೊಳಿಸಿಲಾಗುವುದು ಎಂದು ತಿಳಿಸಿದ್ದಾರೆ.
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…