Advertisement
ರಾಷ್ಟ್ರೀಯ

ಬಜೆಟ್‌ ಸುದ್ದಿ | ಭಾರತದಲ್ಲಿ ಬರಲಿದೆ ಡಿಜಿಟಲ್ ಕರೆನ್ಸಿ | ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ |

Share

ಆರ್‌ಬಿಐ ನಿಂದಲೇ ಡಿಜಿಟಲ್ ಕರೆನ್ಸಿ ಆರಂಭ ಮಾಡಲಾಗುವುದು. 2022 ರಿಂದಲೇ ಆರ್‌ಬಿಐ ನಿಂದ ಡಿಜಿಟಲ್ ಕರೆನ್ಸಿ ಬಿಡುಗಡೆ ಮಾಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್  2022-23 ನೇ ಸಾಲಿನ ಬಜೆಟ್ ನಲ್ಲಿ  ತಿಳಿಸಿದ್ದಾರೆ. 

ಎಸ್.ಸಿ /ಎಸ್ ಟಿ ರೈತರಿಗೆ ಆರ್ಥಿಕ ನೆರವು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ರೈತರಿಗೆ ಸಹಕಾರ, ಬಂಡವಾಳ ಹೂಡಿಕೆ ಮೂಲಕ ಆರ್ಥಿಕ ಪ್ರಗತಿಗೆ ಯೋಜನೆ ರೂಪಿಸಲಾಗುವುದು. ಮಾತ್ರವಲ್ಲ, ಇದೇ ವರ್ಷದಲ್ಲೇ ಆರ್‌ಬಿಐನಿಂದ ಡಿಜಿಟಲ್ ಕರೆನ್ಸಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

2022 ರಲ್ಲೇ ದೇಶದಲ್ಲಿ 5 ಜಿ ಸೇವೆ ಆರಂಭವಾಗಲಿದೆ. ಪ್ರತಿ ಹಳ್ಳಿಗಳಲ್ಲಿ ಆಪ್ಟಿಕಲ್ ಫೈಬಲ್ ಕೇಬಲ್ ಆರಂಭವಾಗಲಿದೆ. ಇ-ಪಾಸ್ ಪೋರ್ಟ್ 2023 ರಲ್ಲಿ ಜಾರಿಗೊಳಿಸಲಾಗುವುದು. ಹೊಸ ತಂತ್ರಜ್ಞಾನದೊಂದಿಗೆ ಇ-ಪಾಸ್ ಪೋರ್ಟ್ ಜಾರಿಗೊಳಿಸಿಲಾಗುವುದು ಎಂದು ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

11 hours ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

18 hours ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

22 hours ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

1 day ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

1 day ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

1 day ago