Advertisement
MIRROR FOCUS

2000 ರೂಪಾಯಿ ನೋಟು ಬದಲಾವಣೆಯ ಗಡುವು ವಿಸ್ತರಿಸಿದ ಆರ್‌ಬಿಐ | ಅ.7 ರವರೆಗೆ ಕಾಲಾವಕಾಶ |

Share

2,000  ರೂಪಾಯಿಯ ನೋಟುಗಳನ್ನು ಬದಲಾಯಿಸಿಕೊಳ್ಳುವ ಗಡುವನ್ನು ಅಕ್ಟೋಬರ್ 7 ರವರೆಗೆ ಆರ್‌ಬಿಐ ವಿಸ್ತರಿಸಿದೆ.ಜನಸಾಮಾನ್ಯರು ತಮ್ಮ ನೋಟುಗಳನ್ನು 2023ರ ಸೆಪ್ಟೆಂಬರ್ 30ರವರೆಗೆ ಬ್ಯಾಂಕ್‌ಗಳಲ್ಲಿ ಬದಲಾಯಿಸಿಕೊಳ್ಳುವಂತೆ ಸೂಚಿಸಿತ್ತು. ಇದೀಗ ಭಾರತೀಯ ರಿಸರ್ವ್ ಬ್ಯಾಂಕ್ ₹2000 ನೋಟುಗಳ ವಿನಿಮಯದ ಗಡುವನ್ನು ಅಕ್ಟೋಬರ್ 7 ರವರೆಗೆ ವಿಸ್ತರಿಸಿದೆ.

ಮೇ 19 ರಂದು  2000 ರೂಪಾಯಿಯ ನೋಟುಗಳನ್ನು ಚಲಾವಣೆಯಿಂದ ಹಿಂತೆಗೆದುಕೊಳ್ಳುವುದಾಗಿ ಆರ್‌ಬಿಐ ಘೋಷಿಸಿತ್ತು. ಜನಸಾಮಾನ್ಯರು ತಮ್ಮ ನೋಟುಗಳನ್ನು ಸೆಪ್ಟೆಂಬರ್ 30, 2023 ರೊಳಗೆ ಬದಲಾಯಿಸಿಕೊಳ್ಳುವಂತೆ ಸೂಚಿಸಿತ್ತು. ಇದೀಗ ಗಡುವನ್ನು ವಿಸ್ತರಣೆ ಮಾಡಿದೆ.

ಆರ್‌ಬಿಐ ಅಂಕಿಅಂಶಗಳ ಪ್ರಕಾರ, ಮೇ 19 ರಂದು ಒಟ್ಟು ₹3.56 ಲಕ್ಷ ಕೋಟಿ ಮೌಲ್ಯದ ₹2000 ನೋಟುಗಳು ಚಲಾವಣೆಯಲ್ಲಿದ್ದವು. ಬ್ಯಾಂಕ್‌ಗಳು ಸೆಪ್ಟೆಂಬರ್ 29 ರ ಹೊತ್ತಿಗೆ ₹3.42 ಲಕ್ಷ ಕೋಟಿ ಮೌಲ್ಯದ ₹2000 ನೋಟುಗಳನ್ನು ಸ್ವೀಕರಿಸಿವೆ. ಅಂದರೆ ₹0.14 ಲಕ್ಷ ಕೋಟಿ ಮೌಲ್ಯದ ನೋಟುಗಳು ಇನ್ನೂ ಚಲಾವಣೆಯಲ್ಲಿವೆ.

ಮೇ 19ಕ್ಕೆ ಚಲಾವಣೆಯಲ್ಲಿದ್ದ ₹2000 ನೋಟುಗಳಲ್ಲಿ ಶೇ.96ರಷ್ಟು ನೋಟುಗಳು ವಾಪಸಾಗಿವೆ ಎಂದು ಆರ್‌ಬಿಐ ಪ್ರಕಟಣೆಯಲ್ಲಿ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

7 minutes ago

ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ

ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…

27 minutes ago

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

12 hours ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

22 hours ago

ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ

ಅಸ್ಸಾಂನಲ್ಲಿ ಐಸಿಎಆರ್–ಐಎಆರ್‌ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…

23 hours ago

ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…

1 day ago