MIRROR FOCUS

2000 ರೂಪಾಯಿ ನೋಟು ಬದಲಾವಣೆಯ ಗಡುವು ವಿಸ್ತರಿಸಿದ ಆರ್‌ಬಿಐ | ಅ.7 ರವರೆಗೆ ಕಾಲಾವಕಾಶ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

2,000  ರೂಪಾಯಿಯ ನೋಟುಗಳನ್ನು ಬದಲಾಯಿಸಿಕೊಳ್ಳುವ ಗಡುವನ್ನು ಅಕ್ಟೋಬರ್ 7 ರವರೆಗೆ ಆರ್‌ಬಿಐ ವಿಸ್ತರಿಸಿದೆ.ಜನಸಾಮಾನ್ಯರು ತಮ್ಮ ನೋಟುಗಳನ್ನು 2023ರ ಸೆಪ್ಟೆಂಬರ್ 30ರವರೆಗೆ ಬ್ಯಾಂಕ್‌ಗಳಲ್ಲಿ ಬದಲಾಯಿಸಿಕೊಳ್ಳುವಂತೆ ಸೂಚಿಸಿತ್ತು. ಇದೀಗ ಭಾರತೀಯ ರಿಸರ್ವ್ ಬ್ಯಾಂಕ್ ₹2000 ನೋಟುಗಳ ವಿನಿಮಯದ ಗಡುವನ್ನು ಅಕ್ಟೋಬರ್ 7 ರವರೆಗೆ ವಿಸ್ತರಿಸಿದೆ.

Advertisement

ಮೇ 19 ರಂದು  2000 ರೂಪಾಯಿಯ ನೋಟುಗಳನ್ನು ಚಲಾವಣೆಯಿಂದ ಹಿಂತೆಗೆದುಕೊಳ್ಳುವುದಾಗಿ ಆರ್‌ಬಿಐ ಘೋಷಿಸಿತ್ತು. ಜನಸಾಮಾನ್ಯರು ತಮ್ಮ ನೋಟುಗಳನ್ನು ಸೆಪ್ಟೆಂಬರ್ 30, 2023 ರೊಳಗೆ ಬದಲಾಯಿಸಿಕೊಳ್ಳುವಂತೆ ಸೂಚಿಸಿತ್ತು. ಇದೀಗ ಗಡುವನ್ನು ವಿಸ್ತರಣೆ ಮಾಡಿದೆ.

ಆರ್‌ಬಿಐ ಅಂಕಿಅಂಶಗಳ ಪ್ರಕಾರ, ಮೇ 19 ರಂದು ಒಟ್ಟು ₹3.56 ಲಕ್ಷ ಕೋಟಿ ಮೌಲ್ಯದ ₹2000 ನೋಟುಗಳು ಚಲಾವಣೆಯಲ್ಲಿದ್ದವು. ಬ್ಯಾಂಕ್‌ಗಳು ಸೆಪ್ಟೆಂಬರ್ 29 ರ ಹೊತ್ತಿಗೆ ₹3.42 ಲಕ್ಷ ಕೋಟಿ ಮೌಲ್ಯದ ₹2000 ನೋಟುಗಳನ್ನು ಸ್ವೀಕರಿಸಿವೆ. ಅಂದರೆ ₹0.14 ಲಕ್ಷ ಕೋಟಿ ಮೌಲ್ಯದ ನೋಟುಗಳು ಇನ್ನೂ ಚಲಾವಣೆಯಲ್ಲಿವೆ.

ಮೇ 19ಕ್ಕೆ ಚಲಾವಣೆಯಲ್ಲಿದ್ದ ₹2000 ನೋಟುಗಳಲ್ಲಿ ಶೇ.96ರಷ್ಟು ನೋಟುಗಳು ವಾಪಸಾಗಿವೆ ಎಂದು ಆರ್‌ಬಿಐ ಪ್ರಕಟಣೆಯಲ್ಲಿ ತಿಳಿಸಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರೈತರು ಬೆಳೆ ವಿಮೆ ಮಾಡಿಸುವುದರಿಂದ ಅತಿವೃಷ್ಟಿ, ಅನಾವೃಷ್ಟಿ ನಷ್ಟ ಪರಿಹಾರ ಸಿಗಲಿದೆ

ರೈತರು ಬೆಳೆ ವಿಮೆ ಮಾಡಿಸುವುದರಿಂದ ಅತಿವೃಷ್ಟಿ, ಅನಾವೃಷ್ಟಿ ಹಾಗೂ ಇನ್ನೂ ಮುಂತಾದ ಪ್ರಕೃತಿ…

13 minutes ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಮಯೂರ.ಕೆ

ಮಯೂರ.ಕೆ, 7ನೇ ತರಗತಿ, ಭಗವಾನ್ ಶ್ರೀ ಸತ್ಯಸಾಯಿ ವಿದ್ಯಾಕೇಂದ್ರ ಚೊಕ್ಕಾಡಿ | -…

2 hours ago

ನಾಳೆ ಭಾರತ್ ಬಂದ್ | ಭಾರತ್‌ ಬಂದ್‌ ಏಕೆ..?

ಜುಲೈ 9 ರಂದು ಭಾರತ್ ಬಂದ್‌ಗೆ ಕಾರ್ಮಿಕ ಸಂಘಟನೆಗಳು ಕರೆ ನೀಡಿವೆ. ದೇಶವ್ಯಾಪಿ…

2 hours ago

ಗರ್ಭ ಸಂಸ್ಕಾರ ಎಂದರೇನು..? ಉತ್ತಮ ಸಮಾಜ ನಿರ್ಮಾಣ ಸಾಧ್ಯವೇ….?

ಮಗು ಗರ್ಭದಲ್ಲಿದ್ದಾಗಲೇ ಕೆಲವು ಘಟನೆಗಳಿಗೆ ಪ್ರತಿಕ್ರಿಯಿಸುವ ಬಗ್ಗೆ ಕೆಲವು ವೈಜ್ಞಾನಿಕ ಅಧ್ಯಯನಗಳು ಹೇಳಿವೆ.…

3 hours ago

ಆಧುನಿಕ ಸ್ಪರ್ಶವಿರುವ ಆಕರ್ಷಕ ಅಡುಗೆಮನೆ | ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಅಂಬಿಕಾ ಶಿಕ್ಷಣ ಸಂಸ್ಥೆಗಳಿಂದ ಹೈಟೆಕ್ ವ್ಯವಸ್ಥೆ

ಶಿಕ್ಷಣ ಸಂಸ್ಥೆಗಳಲ್ಲಿ ಹಾಸ್ಟೆಲ್ ವ್ಯವಸ್ಥೆ ಸರ್ವೇ ಸಾಮಾನ್ಯ. ಹೀಗೆ ಹಾಸ್ಟೆಲ್ ಇದೆ ಅಂದ…

3 hours ago

ಕೃಷಿ ಪ್ರಶಸ್ತಿಗೆ ರೈತರಿಂದ ಅರ್ಜಿ ಆಹ್ವಾನ

ಕೃಷಿ ವಲಯದಲ್ಲಿ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ…

3 hours ago