Advertisement
Political mirror

10 ವರ್ಷಗಳಲ್ಲಿಯೇ ಅತ್ಯಂತ ಕಡಿಮೆ ಲಾಭಾಂಶ ಪ್ರಕಟಿಸಿದ ಆರ್‌ ಬಿ ಐ | 30,307 ಕೋಟಿ ರೂಪಾಯಿಗಳ ಲಾಭಾಂಶ ಅನುಮೋದನೆ |

Share

ಭಾರತೀಯ ರಿಸರ್ವ್ ಬ್ಯಾಂಕ್  ಶುಕ್ರವಾರ ತನ್ನ ಆರ್ಥಿಕ ವರ್ಷ 22 ರ 30,307 ಕೋಟಿ ರೂಪಾಯಿ ಲಾಭಾಂಶ ಪ್ರಕಟ ಮಾಡಿದ್ದು ಕಳೆದ 10 ವರ್ಷಗಳಲ್ಲಿಯೇ ಅತ್ಯಂತ ಕಡಿಮೆ ಲಾಭಾಂಶ ಇದಾಗಿದೆ. ಇದು ಹತ್ತು ವರ್ಷಗಳಲ್ಲಿನ ಅತ್ಯಂತ ಕಡಿಮೆ ಲಾಭಾಂಶವಾಗಿದೆ. ಕಳೆದ ವರ್ಷದ 99,122 ಕೋಟಿ ರೂಪಾಯಿಗಳ ಲಾಭಾಂಶ ಪ್ರಕಟವಾಗಿತ್ತು. ಸುಮಾರು 70% ಇಳಿಕೆಯಾಗಿದೆ.

ಈ ವರ್ಷ ಹೆಚ್ಚುವರಿ ಕಡಿಮೆಯಾಗಲು ಹಲವು ಅಂಶಗಳು ಕಾರಣವಾಗಿವೆ. ಆರ್‌ಬಿಐಗೆ ಪ್ರಮುಖ ವೆಚ್ಚವೆಂದರೆ ಲಿಕ್ವಿಡಿಟಿ ಹೊಂದಾಣಿಕೆ ಸೌಲಭ್ಯದ ಅಡಿಯಲ್ಲಿ ಬ್ಯಾಂಕ್‌ಗಳು ನಿಲುಗಡೆ ಮಾಡಿದ ಹಣಕ್ಕೆ ಪಾವತಿಸುವ ಬಡ್ಡಿ,  ಕೋವಿಡ್ ಸಾಂಕ್ರಾಮಿಕದ ಹಿನ್ನೆಲೆ ಇತ್ಯಾದಿಗಳು ಕಾರಣವಾಗಿದೆ ಎಂದು ತಿಳಿಸಿದೆ. ಬಡ್ಡಿದರಗಳ ಏರಿಕೆಯಿಂದಾಗಿ ಸಾಲ ಭದ್ರತೆಗಳ ಮೌಲ್ಯವು ಕುಸಿದಿರುವುದರಿಂದ ಆರ್‌ಬಿಐಗೆ ಹಲವು ಸಂಕಷ್ಟವಾಗಿತ್ತು.  ಮಾರುಕಟ್ಟೆಯಲ್ಲಿನ ಅಸ್ಥಿರತೆ ತಡೆಯಲು ಇದು 40 ಶತಕೋಟಿಗಿಂತ ಹೆಚ್ಚಿನ ಮೀಸಲು ಹಣವನ್ನು ಖರ್ಚು ಮಾಡಬೇಕಾಗಿತ್ತು ಹಾಗೂ  ಮೀಸಲು ಹಣವನ್ನು ಮರುಪೂರಣಗೊಳಿಸಲು ಹೆಚ್ಚಿನ ಹಣವನ್ನು ಮೀಸಲಿಡಬೇಕಾಗುತ್ತದೆ. ಇದೆಲ್ಲವೂ ಆರ್ಥಿಕ ಪರಿಸ್ಥಿತಿ ಮೇಲೆ ಪರಿಣಾಮ ಬೀರಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಭತ್ತದ ಗದ್ದೆಯಿಂದ ಅಡಿಕೆ ತೋಟ | ಮಣ್ಣಿನ ಆರೋಗ್ಯದ ಮೇಲೆ ಪರಿಣಾಮ ಬಿಚ್ಚಿಟ್ಟ ಸಂಶೋಧನೆ

ಅಕ್ಕಿ ಗದ್ದೆಗಳನ್ನು ಅಡಿಕೆ ತೋಟಗಳಾಗಿ ಪರಿವರ್ತಿಸಿದಾಗ ಮಣ್ಣಿನ ನೈಟ್ರೋಜನ್‌ ಲಭ್ಯತೆ ಕಡಿಮೆಯಾಗುತ್ತದೆ ಎಂದು…

36 minutes ago

ಹವಾಮಾನ ವರದಿ | 09-03-2026 | ಕರಾವಳಿ–ಮಲೆನಾಡಿನಲ್ಲಿ ಇಂದು ಸಂಜೆ ಗುಡುಗು ಮಳೆಯ ಸಾಧ್ಯತೆ | ಮಾರ್ಚ್ ಮಧ್ಯಭಾಗದಲ್ಲಿ ಮಳೆ ಚಟುವಟಿಕೆ ಹೆಚ್ಚಳ..?

ರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿಸಿಲಿನೊಂದಿಗೆ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕರಾವಳಿ ಹಾಗೂ…

8 hours ago

ರೈತರಿಂದ ಉದ್ಯಮಿಗಳವರೆಗೆ : ಕೃಷಿ ಕ್ಷೇತ್ರಕ್ಕೆ ಸರ್ಕಾರದ ಹೊಸ ದೃಷ್ಟಿಕೋನ

ರೈತರನ್ನು ಉದ್ಯಮಿಗಳನ್ನಾಗಿ ಮಾಡಲು ಬೆಳೆ ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಸಂಪರ್ಕ ವ್ಯವಸ್ಥೆಗಳನ್ನು ಸರ್ಕಾರ…

16 hours ago

ಎಲೆಚುಕ್ಕಿ ರೋಗದಿಂದ ಅಡಿಕೆ ರೈತರಿಗೆ ಸಂಕಷ್ಟ | ಸಾಲ ಮರುಪಾವತಿ ಒಂದು ವರ್ಷ ಮುಂದೂಡುವ ಪ್ರಸ್ತಾವನೆ..!

ಉತ್ತರ ಕನ್ನಡದಲ್ಲಿ ಎಲೆಚುಕ್ಕಿ ರೋಗದಿಂದ ಸಂಕಷ್ಟದಲ್ಲಿರುವ ಅಡಿಕೆ ಬೆಳೆಗಾರರಿಗೆ ಸಾಲ ಮರುಪಾವತಿ ಅವಧಿ…

16 hours ago

ಕೃಷಿಯ ನಿಜವಾದ ಶಕ್ತಿ ಮಹಿಳೆಯರು : ಭಾರತದಲ್ಲಿ ಮೌನ ಕ್ರಾಂತಿ ಶುರುವಾಗಿದೆ..!

ಭಾರತದ ಕೃಷಿಯಲ್ಲಿ ಮಹಿಳೆಯರ ಪಾತ್ರ ದಿನೇದಿನೇ ಹೆಚ್ಚುತ್ತಿದೆ. ಸಂಪನ್ಮೂಲ ಹಾಗೂ ನಾಯಕತ್ವ ಅವಕಾಶ…

1 day ago

ಹೊಸರುಚಿ | ಮನೆಲ್ಲೇ ಸುಲಭವಾಗಿ ಮಾಡುವ “ಉಪ್ಪು ಸೊಳೆ ಬೋಳು ಬೆಂದಿ”

ಸಾಂಪ್ರದಾಯಿಕ ಗ್ರಾಮೀಣ ತಿನಿಸು ಉಪ್ಪು ಸೊಳೆ ಬೋಳು ಬೆಂದಿ. ಸರಳ ಪದಾರ್ಥಗಳಿಂದ ಸುಲಭವಾಗಿ…

2 days ago