Advertisement
Political mirror

10 ವರ್ಷಗಳಲ್ಲಿಯೇ ಅತ್ಯಂತ ಕಡಿಮೆ ಲಾಭಾಂಶ ಪ್ರಕಟಿಸಿದ ಆರ್‌ ಬಿ ಐ | 30,307 ಕೋಟಿ ರೂಪಾಯಿಗಳ ಲಾಭಾಂಶ ಅನುಮೋದನೆ |

Share

ಭಾರತೀಯ ರಿಸರ್ವ್ ಬ್ಯಾಂಕ್  ಶುಕ್ರವಾರ ತನ್ನ ಆರ್ಥಿಕ ವರ್ಷ 22 ರ 30,307 ಕೋಟಿ ರೂಪಾಯಿ ಲಾಭಾಂಶ ಪ್ರಕಟ ಮಾಡಿದ್ದು ಕಳೆದ 10 ವರ್ಷಗಳಲ್ಲಿಯೇ ಅತ್ಯಂತ ಕಡಿಮೆ ಲಾಭಾಂಶ ಇದಾಗಿದೆ. ಇದು ಹತ್ತು ವರ್ಷಗಳಲ್ಲಿನ ಅತ್ಯಂತ ಕಡಿಮೆ ಲಾಭಾಂಶವಾಗಿದೆ. ಕಳೆದ ವರ್ಷದ 99,122 ಕೋಟಿ ರೂಪಾಯಿಗಳ ಲಾಭಾಂಶ ಪ್ರಕಟವಾಗಿತ್ತು. ಸುಮಾರು 70% ಇಳಿಕೆಯಾಗಿದೆ.

ಈ ವರ್ಷ ಹೆಚ್ಚುವರಿ ಕಡಿಮೆಯಾಗಲು ಹಲವು ಅಂಶಗಳು ಕಾರಣವಾಗಿವೆ. ಆರ್‌ಬಿಐಗೆ ಪ್ರಮುಖ ವೆಚ್ಚವೆಂದರೆ ಲಿಕ್ವಿಡಿಟಿ ಹೊಂದಾಣಿಕೆ ಸೌಲಭ್ಯದ ಅಡಿಯಲ್ಲಿ ಬ್ಯಾಂಕ್‌ಗಳು ನಿಲುಗಡೆ ಮಾಡಿದ ಹಣಕ್ಕೆ ಪಾವತಿಸುವ ಬಡ್ಡಿ,  ಕೋವಿಡ್ ಸಾಂಕ್ರಾಮಿಕದ ಹಿನ್ನೆಲೆ ಇತ್ಯಾದಿಗಳು ಕಾರಣವಾಗಿದೆ ಎಂದು ತಿಳಿಸಿದೆ. ಬಡ್ಡಿದರಗಳ ಏರಿಕೆಯಿಂದಾಗಿ ಸಾಲ ಭದ್ರತೆಗಳ ಮೌಲ್ಯವು ಕುಸಿದಿರುವುದರಿಂದ ಆರ್‌ಬಿಐಗೆ ಹಲವು ಸಂಕಷ್ಟವಾಗಿತ್ತು.  ಮಾರುಕಟ್ಟೆಯಲ್ಲಿನ ಅಸ್ಥಿರತೆ ತಡೆಯಲು ಇದು 40 ಶತಕೋಟಿಗಿಂತ ಹೆಚ್ಚಿನ ಮೀಸಲು ಹಣವನ್ನು ಖರ್ಚು ಮಾಡಬೇಕಾಗಿತ್ತು ಹಾಗೂ  ಮೀಸಲು ಹಣವನ್ನು ಮರುಪೂರಣಗೊಳಿಸಲು ಹೆಚ್ಚಿನ ಹಣವನ್ನು ಮೀಸಲಿಡಬೇಕಾಗುತ್ತದೆ. ಇದೆಲ್ಲವೂ ಆರ್ಥಿಕ ಪರಿಸ್ಥಿತಿ ಮೇಲೆ ಪರಿಣಾಮ ಬೀರಿದೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

18 hours ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

1 day ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

1 day ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

2 days ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

2 days ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

2 days ago