ಭಾರತೀಯ ರಿಸರ್ವ್ ಬ್ಯಾಂಕ್ ಶುಕ್ರವಾರ ತನ್ನ ಆರ್ಥಿಕ ವರ್ಷ 22 ರ 30,307 ಕೋಟಿ ರೂಪಾಯಿ ಲಾಭಾಂಶ ಪ್ರಕಟ ಮಾಡಿದ್ದು ಕಳೆದ 10 ವರ್ಷಗಳಲ್ಲಿಯೇ ಅತ್ಯಂತ ಕಡಿಮೆ ಲಾಭಾಂಶ ಇದಾಗಿದೆ. ಇದು ಹತ್ತು ವರ್ಷಗಳಲ್ಲಿನ ಅತ್ಯಂತ ಕಡಿಮೆ ಲಾಭಾಂಶವಾಗಿದೆ. ಕಳೆದ ವರ್ಷದ 99,122 ಕೋಟಿ ರೂಪಾಯಿಗಳ ಲಾಭಾಂಶ ಪ್ರಕಟವಾಗಿತ್ತು. ಸುಮಾರು 70% ಇಳಿಕೆಯಾಗಿದೆ.
ಈ ವರ್ಷ ಹೆಚ್ಚುವರಿ ಕಡಿಮೆಯಾಗಲು ಹಲವು ಅಂಶಗಳು ಕಾರಣವಾಗಿವೆ. ಆರ್ಬಿಐಗೆ ಪ್ರಮುಖ ವೆಚ್ಚವೆಂದರೆ ಲಿಕ್ವಿಡಿಟಿ ಹೊಂದಾಣಿಕೆ ಸೌಲಭ್ಯದ ಅಡಿಯಲ್ಲಿ ಬ್ಯಾಂಕ್ಗಳು ನಿಲುಗಡೆ ಮಾಡಿದ ಹಣಕ್ಕೆ ಪಾವತಿಸುವ ಬಡ್ಡಿ, ಕೋವಿಡ್ ಸಾಂಕ್ರಾಮಿಕದ ಹಿನ್ನೆಲೆ ಇತ್ಯಾದಿಗಳು ಕಾರಣವಾಗಿದೆ ಎಂದು ತಿಳಿಸಿದೆ. ಬಡ್ಡಿದರಗಳ ಏರಿಕೆಯಿಂದಾಗಿ ಸಾಲ ಭದ್ರತೆಗಳ ಮೌಲ್ಯವು ಕುಸಿದಿರುವುದರಿಂದ ಆರ್ಬಿಐಗೆ ಹಲವು ಸಂಕಷ್ಟವಾಗಿತ್ತು. ಮಾರುಕಟ್ಟೆಯಲ್ಲಿನ ಅಸ್ಥಿರತೆ ತಡೆಯಲು ಇದು 40 ಶತಕೋಟಿಗಿಂತ ಹೆಚ್ಚಿನ ಮೀಸಲು ಹಣವನ್ನು ಖರ್ಚು ಮಾಡಬೇಕಾಗಿತ್ತು ಹಾಗೂ ಮೀಸಲು ಹಣವನ್ನು ಮರುಪೂರಣಗೊಳಿಸಲು ಹೆಚ್ಚಿನ ಹಣವನ್ನು ಮೀಸಲಿಡಬೇಕಾಗುತ್ತದೆ. ಇದೆಲ್ಲವೂ ಆರ್ಥಿಕ ಪರಿಸ್ಥಿತಿ ಮೇಲೆ ಪರಿಣಾಮ ಬೀರಿದೆ.
ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.
''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…
ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…
ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.
ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್ ಇಂಡಸ್ಟ್ರೀಸ್(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…
ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…