ಭಾರತೀಯ ರಿಸರ್ವ್ ಬ್ಯಾಂಕ್ (RBI) ಗವರ್ನರ್ ಶಕ್ತಿಕಾಂತ್ ದಾಸ್ ಅವರು ಬುಧವಾರ ನಿಗದಿಯಾಗದ ಸಭೆಯಲ್ಲಿ ಹಣಕಾಸು ನೀತಿ ಸಮಿತಿ (MPC) ಒಮ್ಮತದಿಂದ 40 ಬಿಪಿಎಸ್ ದರಗಳನ್ನು ಹೆಚ್ಚಿಸಿದೆ ಎಂದು ಹೇಳಿದರು. ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡುತ್ತಿರುವ ಆರ್ಬಿಐ ಗವರ್ನರ್, ಮೇ 2 ಮತ್ತು ಮೇ 4ರ ನಡುವೆ ಎಂಪಿಸಿ ಆಫ್-ಸೈಕಲ್ ಸಭೆಯನ್ನ ನಡೆಸಿತು.
ಆರ್ಬಿಐ ತನ್ನ ಏಪ್ರಿಲ್ ಹಣಕಾಸು ನೀತಿಯಲ್ಲಿ ತನ್ನ ಬೆಂಚ್ಮಾರ್ಕ್ ಸಾಲದ ದರವನ್ನ ದಾಖಲೆಯ ಕಡಿಮೆ ಮಟ್ಟದಲ್ಲಿ ಇರಿಸಿತ್ತು, ರೆಪೊ ದರವನ್ನು 4%ಕ್ಕೆ ಬದಲಾಯಿಸದೆ ಇರಿಸಿತ್ತು. ಎಂಪಿಸಿ ತನ್ನ ಹೊಂದಾಣಿಕೆಯ ನಿಲುವನ್ನು ಉಳಿಸಿಕೊಳ್ಳಲು ಆಯ್ಕೆ ಮಾಡಿಕೊಂಡಿತ್ತು. ಆದ್ರೆ, ‘ಹಣದುಬ್ಬರವು ಬೆಳವಣಿಗೆಯನ್ನು ಬೆಂಬಲಿಸುವ ಗುರಿಯೊಳಗೆ ಉಳಿಯುವುದನ್ನು ಖಚಿತಪಡಿಸಿಕೊಳ್ಳಲು ಹೊಂದಾಣಿಕೆಯನ್ನು ಹಿಂತೆಗೆದುಕೊಳ್ಳುವುದರ ಬಗ್ಗೆ ಗಮನ ಹರಿಸಲು ಸರ್ವಾನುಮತದಿಂದ ಮತ ಚಲಾಯಿಸಿತ್ತು.
ಭಾರತದಲ್ಲಿ ಚಿಲ್ಲರೆ ಹಣದುಬ್ಬರವು ಮಾರ್ಚ್ನಲ್ಲಿ 17 ತಿಂಗಳ ಗರಿಷ್ಠ ಮಟ್ಟಕ್ಕೆ ಏರಿದ್ದು, ಆಹಾರ ಮತ್ತು ತಯಾರಾದ ವಸ್ತುಗಳ ಬೆಲೆಗಳಲ್ಲಿ ನಿರೀಕ್ಷೆಗಿಂತ ಏರಿಕೆ ಕಂಡುಬಂದಿದೆ ಎಂದು ಅಧಿಕೃತ ಅಂಕಿಅಂಶಗಳು ತಿಳಿಸಿವೆ.
ಕರ್ನಾಟಕದಲ್ಲಿ ಇಂದಿನಿಂದ ಪ್ರೀ-ಮಾನ್ಸೂನ್ ಮಳೆ ಚಟುವಟಿಕೆ ಆರಂಭವಾಗಲಿದೆ. ಕರಾವಳಿ, ಮಲೆನಾಡಿನಲ್ಲಿ ತಕ್ಷಣ ಮಳೆ,…
ಜಾಗತಿಕ ಬಿಕ್ಕಟ್ಟಿನಿಂದ ಆಟೋ LPG ಬೇಡಿಕೆ ಏರಿಕೆ ಕಂಡಿದ್ದು, ಇಂಡಿಯನ್ ಆಯಿಲ್ ಪೂರೈಕೆಯನ್ನು…
“ರೈತ ರತ್ನ” ರಿಯಾಲಿಟಿ ಶೋ ಮೂಲಕ ಕೃಷಿಕರ ಸಾಧನೆಗೆ ಹೊಸ ವೇದಿಕೆ ಸಿಕ್ಕಿದೆ.…
ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…