Advertisement
ರಾಷ್ಟ್ರೀಯ

ರೆಪೋ ದರ ಹೆಚ್ಚಿಸಿದ RBI; ತಕ್ಷಣದಿಂದಲೇ ಅನ್ವಯ ಎಂದ ಶಕ್ತಿಕಾಂತ್ ದಾಸ್

Share

ಭಾರತೀಯ ರಿಸರ್ವ್ ಬ್ಯಾಂಕ್ (RBI) ಗವರ್ನರ್ ಶಕ್ತಿಕಾಂತ್ ದಾಸ್ ಅವರು ಬುಧವಾರ ನಿಗದಿಯಾಗದ ಸಭೆಯಲ್ಲಿ ಹಣಕಾಸು ನೀತಿ ಸಮಿತಿ (MPC) ಒಮ್ಮತದಿಂದ 40 ಬಿಪಿಎಸ್ ದರಗಳನ್ನು ಹೆಚ್ಚಿಸಿದೆ ಎಂದು ಹೇಳಿದರು. ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡುತ್ತಿರುವ ಆರ್‌ಬಿಐ ಗವರ್ನರ್‌, ಮೇ 2 ಮತ್ತು ಮೇ 4ರ ನಡುವೆ ಎಂಪಿಸಿ ಆಫ್-ಸೈಕಲ್ ಸಭೆಯನ್ನ ನಡೆಸಿತು.

ಆರ್‌ಬಿಐ ತನ್ನ ಏಪ್ರಿಲ್ ಹಣಕಾಸು ನೀತಿಯಲ್ಲಿ ತನ್ನ ಬೆಂಚ್ಮಾರ್ಕ್ ಸಾಲದ ದರವನ್ನ ದಾಖಲೆಯ ಕಡಿಮೆ ಮಟ್ಟದಲ್ಲಿ ಇರಿಸಿತ್ತು, ರೆಪೊ ದರವನ್ನು 4%ಕ್ಕೆ ಬದಲಾಯಿಸದೆ ಇರಿಸಿತ್ತು. ಎಂಪಿಸಿ ತನ್ನ ಹೊಂದಾಣಿಕೆಯ ನಿಲುವನ್ನು ಉಳಿಸಿಕೊಳ್ಳಲು ಆಯ್ಕೆ ಮಾಡಿಕೊಂಡಿತ್ತು. ಆದ್ರೆ, ‘ಹಣದುಬ್ಬರವು ಬೆಳವಣಿಗೆಯನ್ನು ಬೆಂಬಲಿಸುವ ಗುರಿಯೊಳಗೆ ಉಳಿಯುವುದನ್ನು ಖಚಿತಪಡಿಸಿಕೊಳ್ಳಲು ಹೊಂದಾಣಿಕೆಯನ್ನು ಹಿಂತೆಗೆದುಕೊಳ್ಳುವುದರ ಬಗ್ಗೆ ಗಮನ ಹರಿಸಲು ಸರ್ವಾನುಮತದಿಂದ ಮತ ಚಲಾಯಿಸಿತ್ತು.

ಭಾರತದಲ್ಲಿ ಚಿಲ್ಲರೆ ಹಣದುಬ್ಬರವು ಮಾರ್ಚ್‌ನಲ್ಲಿ 17 ತಿಂಗಳ ಗರಿಷ್ಠ ಮಟ್ಟಕ್ಕೆ ಏರಿದ್ದು, ಆಹಾರ ಮತ್ತು ತಯಾರಾದ ವಸ್ತುಗಳ ಬೆಲೆಗಳಲ್ಲಿ ನಿರೀಕ್ಷೆಗಿಂತ  ಏರಿಕೆ ಕಂಡುಬಂದಿದೆ ಎಂದು ಅಧಿಕೃತ ಅಂಕಿಅಂಶಗಳು ತಿಳಿಸಿವೆ.

 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

6 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

14 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

17 hours ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

22 hours ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

1 day ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

2 days ago