ರಾಜ್ಯ ಸರ್ಕಾರ ಮಕ್ಕಳಲ್ಲಿ ಓದುವ ಅಭಿರುಚಿ ಹೆಚ್ಚಿಸಲು ಆರಂಭಿಸಿದ್ದ ‘ಓದುವ ಅಭಿಯಾನ’ ರಾಜ್ಯದೆಲ್ಲೆಡೆ ಸೆಪ್ಟೆಂಬರ್ 3 ರಿಂದ 21 ದಿನಗಳ ಕಾಲ ಈ ಅಭಿಯಾನ ನಡೆಯಲಿದೆ. ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ 1 ರಿಂದ 7ನೇ ತರಗತಿ ಮಕ್ಕಳಿಗೆ ಪ್ರತಿ ದಿನ ಕಥೆ ಹೇಳುವ ಹಾಗೂ ಕಥೆ ಓದಿಸುವ ಗುರಿಯನ್ನು ಈ ಅಭಿಯಾನ ಹೊಂದಿದೆ.
ಕಾರ್ಯಕ್ರಮ ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲ್ಲೂಕಿನ ಕರಕಿಹಳ್ಳಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಂಡಿದೆ. ಕರಕಿಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರತಿ ದಿನ ಬೆಳಿಗ್ಗೆ 11 ರಿಂದ 11.30ರವರೆಗೆ ಅರ್ಧ ಗಂಟೆ ಕಥೆಗಳ ವಾಚನ ನಡೆಯುತ್ತಿದೆ.ಹೀಗೆ ಓದುವುದರಿಂದ ಆತ್ಮವಿಶ್ವಾಸ ಹೆಚ್ಚಿದೆ ಹಾಗೂ ಜ್ಞಾನಾರ್ಜನೆಗೆ ಸಹಾಯಕವಾಗಿದೆ ಎನ್ನುತ್ತಾರೆ ಅಲ್ಲಿನ ವಿದ್ಯಾರ್ಥಿಗಳು.
ಆತ್ಮನಿರ್ಭರ ಯೋಜನೆಯಡಿ ಸ್ವಾವಲಂಬಿ ಬದುಕಿನ ಕನಸು ಕಂಡಿದ್ದ ಬಿ. ನಂದೀಶ್ ತಮ್ಮ ಜಮೀನಿನಲ್ಲಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ…
16.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ ಯೋಗೇಶ್ ತೋರಿಸಿಕೊಟ್ಟಿದ್ದಾರೆ.…