ರಾಜ್ಯ ಸರ್ಕಾರ ಮಕ್ಕಳಲ್ಲಿ ಓದುವ ಅಭಿರುಚಿ ಹೆಚ್ಚಿಸಲು ಆರಂಭಿಸಿದ್ದ ‘ಓದುವ ಅಭಿಯಾನ’ ರಾಜ್ಯದೆಲ್ಲೆಡೆ ಸೆಪ್ಟೆಂಬರ್ 3 ರಿಂದ 21 ದಿನಗಳ ಕಾಲ ಈ ಅಭಿಯಾನ ನಡೆಯಲಿದೆ. ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ 1 ರಿಂದ 7ನೇ ತರಗತಿ ಮಕ್ಕಳಿಗೆ ಪ್ರತಿ ದಿನ ಕಥೆ ಹೇಳುವ ಹಾಗೂ ಕಥೆ ಓದಿಸುವ ಗುರಿಯನ್ನು ಈ ಅಭಿಯಾನ ಹೊಂದಿದೆ.
ಕಾರ್ಯಕ್ರಮ ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲ್ಲೂಕಿನ ಕರಕಿಹಳ್ಳಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಂಡಿದೆ. ಕರಕಿಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರತಿ ದಿನ ಬೆಳಿಗ್ಗೆ 11 ರಿಂದ 11.30ರವರೆಗೆ ಅರ್ಧ ಗಂಟೆ ಕಥೆಗಳ ವಾಚನ ನಡೆಯುತ್ತಿದೆ.ಹೀಗೆ ಓದುವುದರಿಂದ ಆತ್ಮವಿಶ್ವಾಸ ಹೆಚ್ಚಿದೆ ಹಾಗೂ ಜ್ಞಾನಾರ್ಜನೆಗೆ ಸಹಾಯಕವಾಗಿದೆ ಎನ್ನುತ್ತಾರೆ ಅಲ್ಲಿನ ವಿದ್ಯಾರ್ಥಿಗಳು.
ಕೃಷಿ ಭಾಗ್ಯ ಯೋಜನೆಯಡಿ ನಿರ್ಮಿಸಿರುವ ಕೃಷಿ ಹೊಂಡಗಳಿಗೆ ಕಡ್ಡಾಯವಾಗಿ ತಂತಿ ಬೇಲಿ ಮತ್ತು…
ಕೇರಳಕ್ಕೆ ನೈಋತ್ಯ ಮುಂಗಾರು ಅಧಿಕೃತವಾಗಿ ಪ್ರವೇಶಿಸಿದ್ದು, ಕರಾವಳಿ ಕರ್ನಾಟಕ ಸೇರಿದಂತೆ ರಾಜ್ಯದ ಹಲವೆಡೆ…
ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಅಡಿಕೆ ಸಾಗಣೆ ಮಾಡುತ್ತಿದ್ದ ಜಾಲದ ವಿರುದ್ಧ ಮಿಜೋರಾಂನ ಚಾಂಫೈ ಜಿಲ್ಲೆಯಲ್ಲಿ…
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…