ರಾಜ್ಯ ಸರ್ಕಾರ ಮಕ್ಕಳಲ್ಲಿ ಓದುವ ಅಭಿರುಚಿ ಹೆಚ್ಚಿಸಲು ಆರಂಭಿಸಿದ್ದ ‘ಓದುವ ಅಭಿಯಾನ’ ರಾಜ್ಯದೆಲ್ಲೆಡೆ ಸೆಪ್ಟೆಂಬರ್ 3 ರಿಂದ 21 ದಿನಗಳ ಕಾಲ ಈ ಅಭಿಯಾನ ನಡೆಯಲಿದೆ. ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ 1 ರಿಂದ 7ನೇ ತರಗತಿ ಮಕ್ಕಳಿಗೆ ಪ್ರತಿ ದಿನ ಕಥೆ ಹೇಳುವ ಹಾಗೂ ಕಥೆ ಓದಿಸುವ ಗುರಿಯನ್ನು ಈ ಅಭಿಯಾನ ಹೊಂದಿದೆ.
ಕಾರ್ಯಕ್ರಮ ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲ್ಲೂಕಿನ ಕರಕಿಹಳ್ಳಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಂಡಿದೆ. ಕರಕಿಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರತಿ ದಿನ ಬೆಳಿಗ್ಗೆ 11 ರಿಂದ 11.30ರವರೆಗೆ ಅರ್ಧ ಗಂಟೆ ಕಥೆಗಳ ವಾಚನ ನಡೆಯುತ್ತಿದೆ.ಹೀಗೆ ಓದುವುದರಿಂದ ಆತ್ಮವಿಶ್ವಾಸ ಹೆಚ್ಚಿದೆ ಹಾಗೂ ಜ್ಞಾನಾರ್ಜನೆಗೆ ಸಹಾಯಕವಾಗಿದೆ ಎನ್ನುತ್ತಾರೆ ಅಲ್ಲಿನ ವಿದ್ಯಾರ್ಥಿಗಳು.
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…