ರಾಜ್ಯ ಸರ್ಕಾರ ಮಕ್ಕಳಲ್ಲಿ ಓದುವ ಅಭಿರುಚಿ ಹೆಚ್ಚಿಸಲು ಆರಂಭಿಸಿದ್ದ ‘ಓದುವ ಅಭಿಯಾನ’ ರಾಜ್ಯದೆಲ್ಲೆಡೆ ಸೆಪ್ಟೆಂಬರ್ 3 ರಿಂದ 21 ದಿನಗಳ ಕಾಲ ಈ ಅಭಿಯಾನ ನಡೆಯಲಿದೆ. ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ 1 ರಿಂದ 7ನೇ ತರಗತಿ ಮಕ್ಕಳಿಗೆ ಪ್ರತಿ ದಿನ ಕಥೆ ಹೇಳುವ ಹಾಗೂ ಕಥೆ ಓದಿಸುವ ಗುರಿಯನ್ನು ಈ ಅಭಿಯಾನ ಹೊಂದಿದೆ.
ಕಾರ್ಯಕ್ರಮ ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲ್ಲೂಕಿನ ಕರಕಿಹಳ್ಳಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಂಡಿದೆ. ಕರಕಿಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರತಿ ದಿನ ಬೆಳಿಗ್ಗೆ 11 ರಿಂದ 11.30ರವರೆಗೆ ಅರ್ಧ ಗಂಟೆ ಕಥೆಗಳ ವಾಚನ ನಡೆಯುತ್ತಿದೆ.ಹೀಗೆ ಓದುವುದರಿಂದ ಆತ್ಮವಿಶ್ವಾಸ ಹೆಚ್ಚಿದೆ ಹಾಗೂ ಜ್ಞಾನಾರ್ಜನೆಗೆ ಸಹಾಯಕವಾಗಿದೆ ಎನ್ನುತ್ತಾರೆ ಅಲ್ಲಿನ ವಿದ್ಯಾರ್ಥಿಗಳು.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…