ಅಗತ್ಯ ಬೆಳೆಗಳಿಗೆ ಬೆಂಬಲ ಬೆಲೆ ನೀಡಲು ಸರ್ಕಾರ ಬದ್ಧ| ರೈತರಿಂದ ಸೋಯಾಬಿನ್ ಖರೀದಿಗೆ ಸಿದ್ಧ

September 10, 2024
8:38 PM

ಅಗತ್ಯ ಬೆಳೆಗಳಿಗೆ ಬೆಂಬಲ ಬೆಲೆ ನೀಡಲು ಸರ್ಕಾರ ಬದ್ಧವಿದೆ. PSS ಯೋಜನೆಯಡಿ ಕೇಂದ್ರ ಸರ್ಕಾರ ಹೆಸರುಕಾಳು ಖರೀದಿಗೆ ಅನುಮತಿ ನೀಡಿದೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚವ್ಹಾಣ್ ಹೇಳಿದ್ದಾರೆ.

ಮಧ್ಯಪ್ರದೇಶದ ಭೋಪಾಲ್ ನಲ್ಲಿ ಮಾತನಾಡಿದ ಅವರು, ಕನಿಷ್ಠ ಬೆಂಬಲ ಬೆಲೆಯಡಿ ಮಹಾರಾಷ್ಟ್ರ, ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳ ರೈತರಿಂದ ಸೋಯಾಬಿನ್ ಖರೀದಿಗೆ ನಮ್ಮ ಬದ್ಧತೆ ಇದೆ. ಅದರಂತೆ PSS ಯೋಜನೆಯಡಿ ಸೋಯಾಬಿನ್ ಖರೀದಿಗೆ ಈಗಾಗಲೇ ಅನುಮತಿ ನೀಡಲಾಗಿದೆ. ರಾಜ್ಯಗಳು ತಕ್ಷಣವೇ ಖರೀದಿ ಪ್ರಕ್ರಿಯೆಯನ್ನು ಆರಂಭಿಸುವಂತೆ ಸೂಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕರ್ನಾಟಕ–ತಮಿಳುನಾಡು ಗಡಿಯಲ್ಲಿ ಆನೆಗಳಿಗಾಗಿ 3 ಹೊಸ ಕಾರಿಡಾರ್‌
August 29, 2026
6:50 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 29-08-2026 | ಕರ್ನಾಟಕದಲ್ಲಿ ಸೆಪ್ಟೆಂಬರ್‌ ಆರಂಭದಲ್ಲಿ ಮಳೆ ಚುರುಕಾಗುವ ಲಕ್ಷಣ…?
August 29, 2026
6:37 PM
by: ಸಾಯಿಶೇಖರ್ ಕರಿಕಳ
ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ: ಪಶ್ಚಿಮಘಟ್ಟದ 1,449 ಗ್ರಾಮಗಳ ಬಗ್ಗೆ ಆತಂಕ ಬೇಡ ಎಂದ ಪರಮೇಶ್ವರ್
August 28, 2026
9:16 PM
by: ದ ರೂರಲ್ ಮಿರರ್.ಕಾಂ
ಕರ್ನಾಟಕದ 101 ತಾಲ್ಲೂಕುಗಳು ಬರಪೀಡಿತ : ಇನ್ನೂ 3 ತಾಲ್ಲೂಕುಗಳ ಮೇಲೂ ಬರದ ಛಾಯೆ
August 28, 2026
8:56 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror