Advertisement
MIRROR FOCUS

ಚಿಲಿಪಿಲಿ | ಕೆಮ್ಮೀಸೆ ಪಿಕಳಾರ (Red whisked bulbul)

Share

ಅಂಗಳದಲ್ಲೇ ಇರುವ ಪಾರಿಜಾತ ಗಿಡದಲ್ಲಿ, ಪಕ್ಕದಲೇ ಇರುವ ಮಾವಿನ ಮರದಲ್ಲಿ, ಮಾತ್ರವಲ್ಲ ಮನೆಯ ಮಾಡಿಗೆ ತೂಗು ಹಾಕಿರುವ ಹ್ಯಾಂಗಿಂಗ್ ನಿಂದ ಪುರ್ ನೆ ಹಾರಿ ಹೋಗುವ ಹಕ್ಕಿ ಇದೇ. ನಿತ್ಯವೂ ನೋಡುತ್ತಿದ್ದರೂ ಹೆಸರೇನೆಂದು ಗೊತ್ತಿರುವುದಿಲ್ಲ.ಕೆಮ್ಮೀಸೆ ಪಿಕಳಾರ (Red whisked bulbul).

 

ಪುಟ್ಟನೆಯ ಕೊಕ್ಕು, ಕಣ್ಣಿನ ಪಕ್ಕದಲ್ಲಿ ಕೆಂಪು , ಬಿಳಿಯ ಬಣ್ಣ, ಮೇಲೆ ಕಪ್ಪು ಮಿಶ್ರಿತ ಕಂದು ಬಣ್ಣ, ಹೊಟ್ಟೆಯ ಭಾಗ ಬಿಳಿ. ತಲೆಯ ಮೇಲೊಂದು ಕಿರೀಟದಂತಹ ಪುಟ್ಟ ರಚನೆ.

ಈ ಹಕ್ಕಿಗಳು ಮನೆಗಳ ಸುತ್ತಮುತ್ತ, ಉದ್ಯಾನಗಳಲ್ಲಿ, ಹಳ್ಳಿ ಪೇಟೆಗಳೆನ್ನದೆ ಎಲ್ಲೆಡೆಯೂ ಕಂಡು ಬರುತ್ತವೆ. ಸಣ್ಣ ಪುಟ್ಟ ಗಿಡಗಳಲ್ಲಿ ಗೂಡು ಕಟ್ಟಿಕೊಳ್ಳುತ್ತವೆ. ಗುಂಪಾಗಿ ಇರಲು ಇಷ್ಟಪಡುತ್ತವೆ. 3 ರಿಂದ 5 ರ ಸಂಖ್ಯೆಯಲ್ಲಿರುತ್ತವೆ. ಕೆಲವೊಮ್ಮೆ ಇವುಗಳ ಸಂಖ್ಯೆ 50 ಮೀರುವುದೂ ಇದೆ. ಸದಾ ಶಬ್ದಮಾಡುತ್ತಲೇ ಇರುತ್ತವೆ.

ಆಹಾರ: ಹಣ್ಣು ಹಂಪಲುಗಳು, ಕೀಟ, ಹೂವಿನ ಮಕರಂದಗಳು. ಫೆಬ್ರವರಿಯಿಂದ ಮೇ ಇವುಗಳ ಸಂತಾನಾಭಿವೃದ್ಧಿಯ ಸಮಯ.

ಅಶ್ವಿನಿ ಮೂರ್ತಿ ಅಯ್ಯನಕಟ್ಟೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಹೊಸರುಚಿ | ಹಲಸಿನ ಹಣ್ಣಿನಿಂದ ಇಷ್ಟು ರುಚಿ ಸಿಗುತ್ತದಾ…? ಈ ಕಸ್ಟರ್ಡ್ ಮಿಸ್ ಮಾಡ್ಬೇಡಿ…!

ಹಲಸಿನ ಹಣ್ಣಿನಿಂದ ಸುಲಭವಾಗಿ ತಯಾರಿಸಬಹುದಾದ ಕಸ್ಟರ್ಡ್ ಬೇಸಿಗೆಯಲ್ಲಿ ಉತ್ತಮ ಡೆಸರ್ಟ್ ಆಯ್ಕೆಯಾಗಿದೆ. ಕಡಿಮೆ…

10 hours ago

ಹವಾಮಾನ ವರದಿ | 14-03-2026 | ಇಂದು ಕರಾವಳಿ ಜಿಲ್ಲೆಯಲ್ಲಿ ಮಳೆ ಸಾಧ್ಯತೆ – ರಾಜ್ಯದ ಹಲವೆಡೆ ಗುಡುಗು ಮಳೆ ಮುನ್ಸೂಚನೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು…

15 hours ago

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…

22 hours ago

ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…

23 hours ago

ಹಾಲಿನಲ್ಲಿ ಕಲಬೆರಕೆ ಪತ್ತೆಗೆ ವಿಶೇಷ ಕಿಟ್‌

ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್‌ಗಳನ್ನು ವಿತರಿಸಲಾಗುತ್ತಿದೆ.

23 hours ago

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…

1 day ago