MIRROR FOCUS

ಮಲೇರಿಯಾದಿಂದ ಮರಣ ಸಂಖ್ಯೆ ಶೇ 80ರಷ್ಟು ಇಳಿಕೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ವಿಶ್ವ ಆರೋಗ್ಯ ಸಂಸ್ಥೆ ಪ್ರಕಾರ ಭಾರತದಲ್ಲಿ 2015-2023  ರ ನಡುವೆ ಮಲೇರಿಯಾ ರೋಗ ಮತ್ತು ಅದರಿಂದ ಸಂಭವಿಸುವ ಸಾವುಗಳ ಸಂಖ್ಯೆಯಲ್ಲಿ ಶೇಕಡಾ 80 ರಷ್ಟು ಕಡಿಮೆಯಾಗಿದೆ. ಇದು ಒಂದು ಸಣ್ಣ ಸಾಧನೆಯಲ್ಲ. ಈ ಯಶಸ್ಸು ಜನರ ಭಾಗವಹಿಸುವಿಕೆಯಿಂದ ದೊರೆತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

Advertisement
Advertisement

ಮಲೇರಿಯಾ ನಾಲ್ಕು ಸಾವಿರ ವರ್ಷಗಳಿಂದ ಮಾನವಕುಲಕ್ಕೆ ದೊಡ್ಡ ಸವಾಲಾಗಿದೆ. ಒಂದು ತಿಂಗಳ ಶಿಶುವಿನಿಂದ ಹಿಡಿದು ಐದು ವರ್ಷ ವಯಸ್ಸಿನ ಮಕ್ಕಳ ಪ್ರಾಣ ಹರಣ ಮಾಡುವ ಎಲ್ಲಾ ಸಾಂಕ್ರಾಮಿಕ ರೋಗಗಳ ಪೈಕಿ ಮಲೇರಿಯಾ ರೋಗಕ್ಕೆ ಮೂರನೇ ಸ್ಥಾನವಿದೆ. ಹೀಗಾಗಿ ಸಾಂಕ್ರಾಮಿಕ ರೋಗ ನಿಯಂತ್ರಣಗಳಲ್ಲಿ ಸಾರ್ವಜನಿಕರ ಪಾಲ್ಗೊಳ್ಳುವಿಕೆಯೂ ಬಹುಮುಖ್ಯ ಎಂದರು.

ಕ್ಯಾನ್ಸರ್ ರೋಗಿಗಳಿಗೆ 30 ದಿನಗಳಲ್ಲಿ ಸಕಾಲದಲ್ಲಿ ಚಿಕಿತ್ಸೆ ನೀಡುವಲ್ಲಿ ಆಯುಷ್ಮಾನ್ ಭಾರತ್ ಯೋಜನೆಯ ಕೆಲಸವನ್ನೂ ಪ್ರಧಾನಿ ನರೇಂದ್ರ ಮೋದಿ ಉಲ್ಲೇಖಿಸಿದರು.  ಈ ಯೋಜನೆಯಿಂದಾಗಿ 90 ಶೇಕಡಾ ಕ್ಯಾನ್ಸರ್ ರೋಗಿಗಳು ಸಮಯಕ್ಕೆ ಸರಿಯಾಗಿ ಚಿಕಿತ್ಸೆಯನ್ನು ಪ್ರಾರಂಭಿಸಲು ಸಾಧ್ಯವಾಯಿತು ಎಂದು ಅವರು ಹೇಳಿದರು. ಈ ಹಿಂದೆ ಹಣದ ಕೊರತೆಯಿಂದ ಬಡ ರೋಗಿಗಳು ಕ್ಯಾನ್ಸರ್ ಪರೀಕ್ಷೆ ಮತ್ತು ಚಿಕಿತ್ಸೆಯಿಂದ ಹಿಂದೆ ಸರಿಯುತ್ತಿದ್ದರು. ಈಗ ಆಯುಷ್ಮಾನ್ ಭಾರತ್ ಯೋಜನೆ ಅವರಿಗೆ ದೊಡ್ಡ ಬೆಂಬಲವಾಗಿ ಪರಿಣಮಿಸಿದೆ. ಈಗ ಅವರು ಚಿಕಿತ್ಸೆ ಪಡೆಯಲು ಮುಂದೆ ಬರುತ್ತಿದ್ದಾರೆ. ಆಯುಷ್ಮಾನ್ ಭಾರತ್ ಯೋಜನೆಯು ಕ್ಯಾನ್ಸರ್ ಚಿಕಿತ್ಸೆಯಲ್ಲಿ ಆರ್ಥಿಕ ಸಮಸ್ಯೆಗಳನ್ನು ದೊಡ್ಡ ಪ್ರಮಾಣದಲ್ಲಿ ಕಡಿಮೆ ಮಾಡಿದೆ ಎಂದು ಅವರು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಿಜೋರಾಂನಲ್ಲಿ ಅಡಿಕೆ ಬೆಳೆಗೆ ಉತ್ತೇಜನ | ಅಡಿಕೆ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಆದ್ಯತೆ | ರೈತರಿಂದ ಪೊರಕೆ ಕಡ್ಡಿ ಖರೀದಿಸುವ ಸರ್ಕಾರ |

ಕೃಷಿ ಬೆಳವಣಿಗೆಯ ಬಗ್ಗೆ ಮಿಜೋರಾಂ ಸರ್ಕಾರವು ಆದ್ಯತೆ ನೀಡುತ್ತಿದೆ. ಕಳೆದ ಕೆಲವು ಸಮಯಗಳಿಂದ…

5 hours ago

ಹವಾಮಾನ ವರದಿ | 21-06-2025 | ಹೇಗೆ ಸಾಗುತ್ತಿದೆ ಮಳೆಯ ದಾರಿ..? | ಜೂ.28 ರವರೆಗೆ ಮಳೆಯೋ..? ಬಿಸಿಲೋ..?

ಬಂಗಾಳಕೊಲ್ಲಿಯ ತಿರುಗುವಿಕೆಯು ಉತ್ತರ ಪ್ರದೇಶ ತಲುಪಿದ್ದು ಅಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿವೆ. ಇಂಡೋನೇಷ್ಯಾದಲ್ಲಿ ಉದ್ರೇಕಗೊಂಡಿರುವ ಜ್ವಾಲಾಮುಖಿಯು…

6 hours ago

ಬಂಡೆ ತೆರವು | ಶಿರಾಡಿಯಲ್ಲಿ ರೈಲು ಸಂಚಾರ ಆರಂಭ |

ಮಂಗಳೂರು-ಬೆಂಗಳೂರು ರೈಲು ಮಾರ್ಗದ ಶಿರಾಡಿ ಘಾಟಿಯ  ಎಡಕುಮಾರಿ ಮತ್ತು ಶಿರಿಬಾಗಿಲು ನಿಲ್ದಾಣಗಳ ನಡುವೆ…

10 hours ago

ಅಡಿಕೆ ಬೆಳೆ ಸಮಸ್ಯೆ ನಮ್ಮಲ್ಲಿ ಮಾತ್ರವಲ್ಲ.. ಭೂತಾನ್‌ನಲ್ಲೂ ಇದೆ..! ಕಳೆದ 3 ವರ್ಷಗಳಿಂದ ಅಲ್ಲಿ ಏನಾಗುತ್ತಿದೆ..?

ಅಡಿಕೆ ಬೆಳೆಯಲ್ಲಿನ ವಿವಿಧ ಸಮಸ್ಯೆ ಭಾರತದಲ್ಲಿ ಮಾತ್ರವಲ್ಲ, ವಿವಿಧ ದೇಶಗಳಲ್ಲೂ ಈಗ ಕಾಣಿಸಿಕೊಳ್ಳಲು…

12 hours ago

ಜೂನ್ 22 ರಂದು 6 ಗ್ರಹಗಳ ಮಹಾಗೋಚಾರ | 12 ರಾಶಿಗಳ ಮೇಲೆ ಹೇಗಿರಲಿದೆ ಪ್ರಭಾವ..?

ಜೂನ್ 22, 2025 ರಂದು  6 ಗ್ರಹಗಳ ಮಹಾಗೋಚಾರ, ಸೂರ್ಯ, ಚಂದ್ರ, ಬುಧ,…

13 hours ago

ಹೊಸರುಚಿ | ಹಲಸಿನ ಕಾಯಿ ಐಸ್ ಕ್ರೀಮ್

ಐಸ್ ಕ್ರೀಮ್ ಅಂದರೆ ಯಾರಿಗೆ ಇಷ್ಟವಿಲ್ಲ ಹೇಳಿ. ಎಲ್ಲರಿಗೂ ಬೇಕು. ಹಲಸಿನ ಹಣ್ಣಿನ…

14 hours ago