ಸುದ್ದಿಗಳು

ರಾಜ್ಯದಲ್ಲಿ ಏಡ್ಸ್ ಸೋಂಕಿತರ ಪ್ರಮಾಣ ಗಣನೀಯ ಇಳಿಕೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ರಾಜ್ಯ ಏಡ್ಸ್ ನಿಯಂತ್ರಣಾ ಮಂಡಳಿ ವತಿಯಿಂದ ಬೆಂಗಳೂರಿನ ದೇವರಾಜ ಅರಸು ಟ್ರಕ್ ಟರ್ಮಿನಲ್ ನಲ್ಲಿ ವಿಶ್ವ ಏಡ್ಸ್ ದಿನಾಚರಣೆ ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್, ರಾಜ್ಯದಲ್ಲಿ ಏಡ್ಸ್ ಸೋಂಕಿತರ ಪ್ರಮಾಣ ವರ್ಷದಿಂದ ವರ್ಷಕ್ಕೆ ಗಣನೀಯವಾಗಿ ತಗ್ಗುತ್ತಿದೆ. ಸಾವಿನ ಪ್ರಮಾಣವೂ ಗಣನೀಯ ಪ್ರಮಾಣದಲ್ಲಿ ಕಡಿತವಾಗಿದೆ ಎಂದು ತಿಳಿಸಿದರು. ಆರೋಗ್ಯ ಇಲಾಖೆ ಎಆರ್ ಟಿ ಸೇರಿದಂತೆ ಹಲವು ರೀತಿಯ ಅಗತ್ಯ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದು, ರೋಗ ಪ್ರಮಾಣವನ್ನು ಶೂನ್ಯಕ್ಕೆ ತರುವುದು ಇಲಾಖೆಯ ಉದ್ದೇಶವಾಗಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಏಡ್ಸ್ ತಡೆಗಾಗಿ ಗಣನೀಯ ಕೊಡುಗೆ ನೀಡಿದ ಕಾರ್ಯಕರ್ತರನ್ನು ಸನ್ಮಾನಿಸಲಾಯಿತು.

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮರಳು ಖರೀದಿ, ಸಾಗಾಟಕ್ಕೆ  ಆ್ಯಪ್  ಚಾಲನೆ

ದಕ್ಷಿಣ ಜಿಲ್ಲೆಯಲ್ಲಿ ನಾನ್-ಸಿಆರ್ಝೆಡ್ ದೇಶದಲ್ಲಿ ಗುರುತಿಸಿ ಮಂಜೂರಾಗಿರುವ 15 ಮರಳು ಬ್ಲಾಕ್‍ಗಳಲ್ಲಿನ ಮರಳು…

7 hours ago

ಹವಾಮಾನ ವರದಿ | 25-07-2025 | ಮಳೆ ಕಡಿಮೆ ಲಕ್ಷಣ – ಈಗ ಗಾಳಿಯೂ ಜೋರು |

ಬಾಂಗ್ಲಾದೇಶ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಬಾಂಗ್ಲಾದೇಶ ಕರಾವಳಿಯಲ್ಲಿ ಪ್ರವೇಶಿಸಿದ್ದು ಇನ್ನು ಒಂದೆರಡು…

16 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ವೈಷ್ಣವಿ ಕೆ ಆರ್

ವೈಷ್ಣವಿ ಕೆ ಆರ್ , 5 ನೇ ತರಗತಿ, ಸರಕಾರಿ ಕಿರಿಯ ಪ್ರಾಥಮಿಕ…

22 hours ago

ಜಾನುವಾರುಗಳನ್ನು ಬಿಡಾಡಿಯಾಗಿ ರಸ್ತೆಗಳಲ್ಲಿ ಬಿಡಬಾರದು

ಜಾನುವಾರುಗಳ ಮಾಲೀಕರು ತಮ್ಮ ಜಾನುವಾರುಗಳನ್ನು ಬಿಡಾಡಿಯಾಗಿ ರಸ್ತೆಗಳಲ್ಲಿ ಬಿಡುತ್ತಿರುವುದರಿಂದ ರಸ್ತೆ ಸಂಚಾರಕ್ಕೆ ತೊಂದರೆಯಾಗುತ್ತಿದೆ…

22 hours ago

ರಾಜ್ಯದಲ್ಲಿ ರಸಗೊಬ್ಬರ, ಬಿತ್ತನೆ ಬೀಜಕ್ಕೆ ಯಾವುದೇ ಕೊರತೆಯಿಲ್ಲ

ರಾಜ್ಯದಲ್ಲಿ ರಸಗೊಬ್ಬರ ಹಾಗೂ ಬಿತ್ತನೆ ಬೀಜಕ್ಕೆ ಯಾವುದೇ ಕೊರತೆ ಇಲ್ಲ. ರೈತರು ಆತಂಕ…

22 hours ago