21 ದಿನಗಳ ಒಳಗೆ  ಜನನ ಮತ್ತು ಮರಣದ ನೊಂದಣಿ ಕಡ್ಡಾಯ – ಉತ್ತರ ಕನ್ನಡ ಜಿಲ್ಲಾಧಿಕಾರಿ ಸೂಚನೆ

October 17, 2025
7:02 AM

ಉತ್ತರ ಕನ್ನಡ ಜಿಲ್ಲೆಯಲ್ಲಿ ಸಂಭವಿಸುವ ಜನನ ಮತ್ತು ಮರಣದ ನೊಂದಣಿಯನ್ನು 21 ದಿನಗಳ ಒಳಗೆ ಕಡ್ಡಾಯವಾಗಿ ನೊಂದಣಿ ಮಾಡಬೇಕು ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯ ಸೂಚಿಸಿದ್ದಾರೆ. ಜಿಲ್ಲಾ ಮಟ್ಟದ ಜನನ ಮರಣ ನೊಂದಣಿ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ನಿಗದಿತ ಅವಧಿಯ ಕುರಿತಂತೆ ಸಾರ್ವಜನಿಕರಲ್ಲಿ ವ್ಯಾಪಕ ಅರಿವು ಮೂಡಿಸಲು ಕ್ರಮ ಕೈಗೊಳ್ಳಬೇಕು. ಮರಣ ಕಾರಣದ ಪ್ರಮಾಣ ಪತ್ರಗಳನ್ನು ಕಡ್ಡಾಯವಾಗಿ ನೀಡುವ ಕುರಿತಂತೆ ಆರೋಗ್ಯ ಇಲಾಖೆಯ ಮೂಲಕ ಜಿಲ್ಲೆಯಲ್ಲಿನ ಎಲ್ಲಾ ಆಸ್ಪತ್ರೆಗಳಿಗೆ ನಿರ್ದೇಶನ ನೀಡಬೇಕು ಎಂದು ತಿಳಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಭಾರತದ ಕೃಷಿ ರಫ್ತಿನಲ್ಲಿ ದೊಡ್ಡ ಬದಲಾವಣೆ – ಎಮ್ಮೆ ಮಾಂಸ ರಫ್ತು 5 ಬಿಲಿಯನ್ ಡಾಲರ್ ಗುರಿಯತ್ತ..!
August 20, 2026
9:46 PM
by: ದ ರೂರಲ್ ಮಿರರ್.ಕಾಂ
ಅಡಿಕೆಯ ಭವಿಷ್ಯ ಈ ತೀರ್ಪಿನಲ್ಲಿದೆಯೇ..? ಗುಟ್ಕಾ ಬೇರೆ, ಅಡಿಕೆ ಬೇರೆ ? ಸುಪ್ರೀಂ ಕೋರ್ಟ್ ಮುಂದೆ ಇರುವ ದೊಡ್ಡ ಪ್ರಶ್ನೆಗಳು..
August 20, 2026
3:57 PM
by: ದ ರೂರಲ್ ಮಿರರ್.ಕಾಂ
ಹಬ್ಬದ ಬೇಡಿಕೆಯನ್ನೇ ಕೃಷಿ ಅವಕಾಶವನ್ನಾಗಿ ಮಾಡಿದ ಕೇರಳ : 2.52 ಲಕ್ಷ ಟನ್ ತರಕಾರಿ ಉತ್ಪಾದನೆ
August 20, 2026
3:06 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 20-08-2026 | ಕರಾವಳಿಗೆ ಇನ್ನೂ ಮಳೆ ವಿರಾಮವಿಲ್ಲ…! ಆ.23–25 ಕ್ಕೆ ಮತ್ತೆ ಮಳೆ ಹೆಚ್ಚಾಗುವ ಸೂಚನೆ
August 20, 2026
1:01 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror