ಬೆಂಬಲ ಬೆಲೆಯಲ್ಲಿ ಭತ್ತ, ರಾಗಿ, ಜೋಳ ಮಾರಾಟಕ್ಕೆ ರೈತರ ನೋಂದಣಿ ಕಾರ್ಯವನ್ನು ಶೀಘ್ರವೇ ಕೈಗೊಳ್ಳಲಾಗುವುದು ಎಂದು ಬಳ್ಳಾರಿ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕಿ ಸಕೀನ ತಿಳಿಸಿದ್ದಾರೆ.
ಭತ್ತ ಕ್ವಿಂಟಾಲ್ಗೆ 2300, ರಾಗಿ ಕ್ವಿಂಟಾಲ್ಗೆ 4290 ರೂಪಾಯಿ, ಬಿಳಿ ಜೋಳ ಮಾಲ್ದಂಡಿ ಕ್ವಿಂಟಾಲ್ಗೆ 3421 ರೂಪಾಯಿ, ಬಿಳಿಜೋಳ ಹೈಬ್ರೀಡ್ ಕ್ವಿಂಟಾಲ್ಗೆ 3371 ರೂಪಾಯಿಯಂತೆ ಖರೀದಿಸಲು ನಿಗದಿಪಡಿಸಲಾಗಿದೆ. ಬಳ್ಳಾರಿಯ ಎಪಿಎಂಸಿ, ಮೋಕಾ, ಕುರುಗೋಡು, ಕಂಪ್ಲಿ, ಸಿರುಗುಪ್ಪ, ಕರೂರು ಮತ್ತು ಹಚ್ಚೋಳ್ಳಿ ಸೇರಿದಂತೆ ಒಟ್ಟು ೮ ಖರೀದಿ ಕೇಂದ್ರಗಳನ್ನು ಗುರುತಿಸಲಾಗಿದೆ. ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಈಗಾಗಲೇ ವಿಶೇಷ ಕಾರ್ಯಪಡೆ ಸಮಿತಿ ಸಭೆ ನಡೆಸಿ ಸಿದ್ಧತೆ ಮಾಡಿಕೊಳ್ಳಲು ಸಂಬಂಧಪಟ್ಟ ಏಜೆನ್ಸಿಯವರಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.
ವಯನಾಡಿನ ಕಲ್ಲಾಡಿ ಸುರಂಗ ಕಾಮಗಾರಿ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿ ಓರ್ವ ಮೃತಪಟ್ಟಿದ್ದು, ಏಳು…
ವಯನಾಡಿನ ಮೆಪ್ಪಾಡಿ ಸಮೀಪ ಸುರಂಗ ಯೋಜನಾ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ್ದು, ಹಲವರು ಸಿಲುಕಿರುವ…
ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಮಳೆ ಮುಂದುವರಿಯಲಿದ್ದು, ಜುಲೈ 11ರಿಂದ ರಾಜ್ಯಾದ್ಯಂತ ಮಳೆಯ…
ತೂಗುಸೇತುವೆಗಳ ಮೂಲಕ ಸಾವಿರಾರು ಗ್ರಾಮಗಳ ಬದುಕನ್ನು ಜೋಡಿಸಿದ ಪದ್ಮಶ್ರೀ ಡಾ. ಗಿರೀಶ್ ಭಾರದ್ವಾಜ್ಗೆ…
ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ಅವರು ನಿಧನರಾಗಿದ್ದಾರೆ. ಕಡಿಮೆ ವೆಚ್ಚದ ತೂಗುಸೇತುವೆಗಳ…
ಗೋ ಆಧಾರಿತ ಆರ್ಥಿಕ ವ್ಯವಸ್ಥೆ ರೈತರ ಸಂಕಷ್ಟಕ್ಕೆ ಶಾಶ್ವತ ಪರಿಹಾರ ನೀಡಬಲ್ಲದು ಎಂದು…