Advertisement
ಸುದ್ದಿಗಳು

ಚಿಕ್ಕಮಗಳೂರು ಜಿಲ್ಲೆಯಲ್ಲಿ ವಲಸೆ ಕಾರ್ಮಿಕರ ನೋಂದಣಿ

Share

ಚಿಕ್ಕಮಗಳೂರು ಜಿಲ್ಲೆಯಲ್ಲಿ ವಲಸೆ ಕಾರ್ಮಿಕರ ನೋಂದಣಿ ಪ್ರಕ್ರಿಯೆ ನಡೆಯುತ್ತಿದ್ದು, 1300 ವಲಸೆ ಕಾರ್ಮಿಕರು ನೋಂದಣಿಯಾಗಿದ್ದಾರೆ ಎಂದು ಜಿಲ್ಲಾ ಕಾರ್ಮಿಕ ಇಲಾಖೆ ಅಧಿಕಾರಿ ಸುರೇಶ್ ತಿಳಿಸಿದ್ದಾರೆ. 27 ಕಾಫಿತೋಟಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ನ್ಯೂನತೆಗಳು ಈ ವೇಳೆ, ಕಂಡು ಬಂದಿದ್ದು, ತೋಟದ ಮಾಲೀಕರಿಗೆ ಶೋಕಾಸ್ ನೋಟಿಸ್ ನೀಡಲು ಇಲಾಖೆ ಮುಂದಾಗಿದೆ. ವಲಸೆ ಕಾರ್ಮಿಕರ ನೊಂದಣಿ ಕಡ್ಡಾಯವಾಗಿದ್ದು ನೊಂದಣಿ ಮಾಡದಿರುವ ತೋಟದ ಹಾಗು ಹೋಂ ಸ್ಟೆ, ರೆಸಾರ್ಟ್ ಮಾಲಿಕರೀಗೆ ನೋಟಿಸ್ ನೀಡಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಒಂದು ಗಂಟೆಯಲ್ಲಿ 5 ಲಕ್ಷಕ್ಕೂ ಹೆಚ್ಚು ಸಸಿಗಳನ್ನು ನೆಡುವ ಯಶಸ್ವಿ ಅಭಿಯಾನ | ದಾಖಲೆ ನಿರ್ಮಿಸಿದ ಪ್ರಾದೇಶಿಕ ಸೇನೆ |

ಜೈಸಲ್ಮೇರ್‌ನಲ್ಲಿ ವಿಶೇಷ ಪ್ಲಾಂಟೇಶನ್ ಡ್ರೈವ್ ಕಾರ್ಯಕ್ರಮದಲ್ಲಿ ಸುಮಾರು 5 ಲಕ್ಷ 20 ಸಾವಿರ…

24 mins ago

ಮಣ್ಣಿನ ಫಲವತ್ತತೆ ನಶಿಸದಂತೆ ಎಚ್ಚರವಹಿಸಿ | ಕೃಷಿ ಸಚಿವರಿಂದ ಮನವಿ |

ತೆಂಗು ಉತ್ಪಾದನೆಯಲ್ಲಿ ಭಾರತ 3ನೇ ಸ್ಥಾನದಲ್ಲಿದ್ದು, ದೇಶದಲ್ಲಿ ಮತ್ತಷ್ಟು ತೆಂಗು ಉತ್ಪಾದನೆಯಾಗಬೇಕಿದೆ.

2 hours ago

ತೇಗದ ಮರ ಕಡಿಯುವ ವಯೋಮಿತಿ ನಿರ್ಧರಿಸುವಂತೆ ಅಧಿಕಾರಿಗಳಿಗೆ ಅರಣ್ಯ ಸಚಿವ ನಿರ್ದೇಶನ

ಅರಣ್ಯ ಇಲಾಖೆ ನೆಡುತೋಪುಗಳಲ್ಲಿ ಬೆಳೆಸಿರುವ ತೇಗದ ಮರವನ್ನು ಎಷ್ಟು ವರ್ಷಕ್ಕೆ ಕತ್ತರಿಸಬೇಕು ಎಂಬ…

2 hours ago

ಪಡಿತರ ಆಹಾರ ಧಾನ್ಯ ಮಾರಾಟ ಮಾಡಿದರೆ ಪಡಿತರ ಚೀಟಿದಾರರ ವಿರುದ್ಧ ಕಾನೂನು ಕ್ರಮ |

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ವಿತರಿಸುವ ಆಹಾರ ಧಾನ್ಯಗಳನ್ನು ಹಣದ ಆಮಿಷಕ್ಕೆ ಒಳಾಗಾಗಿ…

3 hours ago

ಅಡಿಕೆ ಆಮದು ನೀತಿಯಿಂದ ಅಡಿಕೆ ಬೆಳೆಗಾರರಿಗೆ ಸಂಕಷ್ಟ | ಪಕ್ಷಾತೀತ ಹೋರಾಟ ಅಗತ್ಯ – ಶಾಸಕ ಅಶೋಕ್‌ ಕುಮಾರ್‌ ರೈ |

ಅಡಿಕೆ ಆಮದು ನಿಲ್ಲಿಸುವ ಬಗ್ಗೆ ತಕ್ಷಣವೇ ಪಕ್ಷಾತೀತವಾದ ಹೋರಾಟ ಅಗತ್ಯ ಇದೆ ಎಂದು…

7 hours ago

ಭಾರತದಲ್ಲಿ ಕೃಷಿ ಇಳುವರಿ ಏರಿಕೆಯಾಗುತ್ತಿಲ್ಲ..? | ಕೃಷಿ ವಿಜ್ಞಾನಿಗಳು ಪರಿಶೀಲಿಸಬೇಕು |

ನಮ್ಮ ದೇಶ ಹಾಗೂ ರಾಜ್ಯದ ಕೃಷಿ ಇಳುವರಿ ಇತರೇ ದೇಶಗಳಿಗೆ ಹೋಲಿಸಿದರೆ ನಿಗದಿತ…

8 hours ago