Advertisement
ಸುದ್ದಿಗಳು

ಪ್ರತಿ ವರ್ಷ ಆರೋಗ್ಯ ತಪಾಸಣೆ ಮಾಡಿಕೊಳ್ಳಬೇಕು ಏಕೆ ಗೊತ್ತಾ?

Share

ಈಚೆಗಿನ ವರ್ಷದಲ್ಲಿ ನಮ್ಮ ಆರೋಗ್ಯ ತಪಾಸಣೆ ಪ್ರತೀ ವರ್ಷ ಕಡ್ಡಾಯ ಎನ್ನುವ ಹಂತಕ್ಕೆ ತಲುಪಿದೆ. ಹಿಂದೆಲ್ಲಾ ಈ ಸ್ಥಿತಿ ಇರಲಿಲ್ಲ. ಈಗಿನ ಈ ಪರಿಸ್ಥಿಗೆ ಕಾರಣ ನಮ್ಮ ಆಹಾರದಲ್ಲಿ ಆಗುವ ಬದಲಾವಣೆ . ಒಂದೊಂದು ಸಲ ನಿಯಮಿತ ಆರೋಗ್ಯ ತಪಾಸಣೆಯಿಂದಲೂ ಕೆಲವೊಂದು ದೀರ್ಷಕಾಲದ ಆರೋಗ್ಯ ಸಮಸ್ಯೆಗಳನ್ನು ಆರಂಭದಲ್ಲೇ ಪತ್ತೆಹಚ್ಚಬಹುದು.

ಪ್ರತಿ ವರ್ಷ ಆರೋಗ್ಯ ತಪಾಸಣೆಗಳು ಮಾಡಿಕೊಳ್ಳುವುದು ಈಗ ಉತ್ತಮ. ವಯಸ್ಸಾದಂತೆ ಆರೋಗ್ಯ ಸಮಸ್ಯೆಗಳು ಹೆಚ್ಚು. ರಕ್ತಪರೀಕ್ಷೆಗಳನ್ನು ಮಾಡುವುದು, ಲಿಪಿಡ್ ಪ್ರೊಪೈಲ್ ಸೇರಿದಂತೆ ಕೆಲವೊಂದು ಸಣ್ಣ ಅಂಶಗಳು ಕೂಡಾ ಈಗ ಮುಖ್ಯವಾಗುತ್ತದೆ.  ಇಂತಹ ಸಣ್ಣ ಪರೀಕ್ಷೆಗಳು  ನಮ್ಮ ಜೀವನಕ್ಕೆ  ಪ್ರಯೋಜನಗಳು ಆಗುತ್ತದೆ. ಆದರಲ್ಲೂ ಮಹಿಳೆಯರಿಗೆ ಮುಟ್ಟಿನ ತೊಂದರೆ, ಗರ್ಭಾಶಯ ತೊಂದರೆ,  ಸ್ತನ ಸಮಸ್ತೆ ಹೀಗೆ ಹಲವಾರು ತೊಂದರೆಗಳು ಇರುವುದು ಗೊತ್ತೆ ಆಗುವುದಿಲ್ಲ.

ವರ್ಷಕ್ಕೊಮ್ಮೆ ಪರೀಕ್ಷಿಸುವುದರಿಂದ ದೇಹದಲ್ಲಿ ಸಕ್ಕೆರೆ ಮಟ್ಟಗಳು ಹೆಚ್ಚಿವೆಯೇ ಎಂದು ನಿರ್ಧರಿಸಲು ಸಹಾಯ ಮಾಡುತ್ತದೆ ಮತ್ತು ಕೊಲೆಸ್ಟ್ರಾಲ್ ಮಟ್ಟಗಳು ಹೆಚ್ಚಿದ್ದಲ್ಲಿ ಅವುಗಳ ಸುಲಭ ಪರಿಹಾರವನ್ನು ಕಂಡುಹಿಡಿಯಬಹುದು. ಅದೇ ರೀತಿ ಸಿ-ರಿಯಾಕ್ಟವ್ ಪ್ರೋಟೀನ್ ಕ್ಯಾನ್ಸರ್ ಆರಂಭಿಕ ಚಿಹ್ನೆಗಳನ್ನು‌ ಕೂಡಾ ಒದಗಿಸುತ್ತದೆ.  ಮೂತ್ರಪಿಂಡಗಳು ಮತ್ತು ಯಕೃತ್ತು ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬುದನ್ನು ತಿಳಿಯಲು ಸಾಧ್ಯವಾಗುತ್ತದೆ.

ಈ ಎಲ್ಲಾ ಕಾರಣಗಳಿಂದ ವರ್ಷಕ್ಕೊಮ್ಮೆ ಸಣ್ಣ ಪ್ರಮಾಣದಲ್ಲಿ ನಮ್ಮ ದೇಹದಲ್ಲಿನ ಬದಲಾವಣೆಗಳನ್ನು ಗಮನಿಸಬಹುದು, ಸಮಸ್ಯೆಗಳು ಇದ್ದರೆ ಪರಿಹರಿಸಿಕೊಳ್ಳಬಹುದು. ಈಗಿನ ಆಹಾರ ಪದ್ಧತಿಯೇ ಇದಕ್ಕೆಲ್ಲಾ ಮೂಲ ಕಾರಣವಾಗಿದೆ. ಆಹಾರ ಪದ್ಧತಿಯಲ್ಲಿನ ಬದಲಾವಣೆ ಈಗ ಕಷ್ಟ ಸಾಧ್ಯವಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

7 hours ago

ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ

ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…

8 hours ago

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

2 days ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

2 days ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

2 days ago