Advertisement
ಸುದ್ದಿಗಳು

ಪ್ರತಿ ವರ್ಷ ಆರೋಗ್ಯ ತಪಾಸಣೆ ಮಾಡಿಕೊಳ್ಳಬೇಕು ಏಕೆ ಗೊತ್ತಾ?

Share

ಈಚೆಗಿನ ವರ್ಷದಲ್ಲಿ ನಮ್ಮ ಆರೋಗ್ಯ ತಪಾಸಣೆ ಪ್ರತೀ ವರ್ಷ ಕಡ್ಡಾಯ ಎನ್ನುವ ಹಂತಕ್ಕೆ ತಲುಪಿದೆ. ಹಿಂದೆಲ್ಲಾ ಈ ಸ್ಥಿತಿ ಇರಲಿಲ್ಲ. ಈಗಿನ ಈ ಪರಿಸ್ಥಿಗೆ ಕಾರಣ ನಮ್ಮ ಆಹಾರದಲ್ಲಿ ಆಗುವ ಬದಲಾವಣೆ . ಒಂದೊಂದು ಸಲ ನಿಯಮಿತ ಆರೋಗ್ಯ ತಪಾಸಣೆಯಿಂದಲೂ ಕೆಲವೊಂದು ದೀರ್ಷಕಾಲದ ಆರೋಗ್ಯ ಸಮಸ್ಯೆಗಳನ್ನು ಆರಂಭದಲ್ಲೇ ಪತ್ತೆಹಚ್ಚಬಹುದು.

ಪ್ರತಿ ವರ್ಷ ಆರೋಗ್ಯ ತಪಾಸಣೆಗಳು ಮಾಡಿಕೊಳ್ಳುವುದು ಈಗ ಉತ್ತಮ. ವಯಸ್ಸಾದಂತೆ ಆರೋಗ್ಯ ಸಮಸ್ಯೆಗಳು ಹೆಚ್ಚು. ರಕ್ತಪರೀಕ್ಷೆಗಳನ್ನು ಮಾಡುವುದು, ಲಿಪಿಡ್ ಪ್ರೊಪೈಲ್ ಸೇರಿದಂತೆ ಕೆಲವೊಂದು ಸಣ್ಣ ಅಂಶಗಳು ಕೂಡಾ ಈಗ ಮುಖ್ಯವಾಗುತ್ತದೆ.  ಇಂತಹ ಸಣ್ಣ ಪರೀಕ್ಷೆಗಳು  ನಮ್ಮ ಜೀವನಕ್ಕೆ  ಪ್ರಯೋಜನಗಳು ಆಗುತ್ತದೆ. ಆದರಲ್ಲೂ ಮಹಿಳೆಯರಿಗೆ ಮುಟ್ಟಿನ ತೊಂದರೆ, ಗರ್ಭಾಶಯ ತೊಂದರೆ,  ಸ್ತನ ಸಮಸ್ತೆ ಹೀಗೆ ಹಲವಾರು ತೊಂದರೆಗಳು ಇರುವುದು ಗೊತ್ತೆ ಆಗುವುದಿಲ್ಲ.

ವರ್ಷಕ್ಕೊಮ್ಮೆ ಪರೀಕ್ಷಿಸುವುದರಿಂದ ದೇಹದಲ್ಲಿ ಸಕ್ಕೆರೆ ಮಟ್ಟಗಳು ಹೆಚ್ಚಿವೆಯೇ ಎಂದು ನಿರ್ಧರಿಸಲು ಸಹಾಯ ಮಾಡುತ್ತದೆ ಮತ್ತು ಕೊಲೆಸ್ಟ್ರಾಲ್ ಮಟ್ಟಗಳು ಹೆಚ್ಚಿದ್ದಲ್ಲಿ ಅವುಗಳ ಸುಲಭ ಪರಿಹಾರವನ್ನು ಕಂಡುಹಿಡಿಯಬಹುದು. ಅದೇ ರೀತಿ ಸಿ-ರಿಯಾಕ್ಟವ್ ಪ್ರೋಟೀನ್ ಕ್ಯಾನ್ಸರ್ ಆರಂಭಿಕ ಚಿಹ್ನೆಗಳನ್ನು‌ ಕೂಡಾ ಒದಗಿಸುತ್ತದೆ.  ಮೂತ್ರಪಿಂಡಗಳು ಮತ್ತು ಯಕೃತ್ತು ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬುದನ್ನು ತಿಳಿಯಲು ಸಾಧ್ಯವಾಗುತ್ತದೆ.

ಈ ಎಲ್ಲಾ ಕಾರಣಗಳಿಂದ ವರ್ಷಕ್ಕೊಮ್ಮೆ ಸಣ್ಣ ಪ್ರಮಾಣದಲ್ಲಿ ನಮ್ಮ ದೇಹದಲ್ಲಿನ ಬದಲಾವಣೆಗಳನ್ನು ಗಮನಿಸಬಹುದು, ಸಮಸ್ಯೆಗಳು ಇದ್ದರೆ ಪರಿಹರಿಸಿಕೊಳ್ಳಬಹುದು. ಈಗಿನ ಆಹಾರ ಪದ್ಧತಿಯೇ ಇದಕ್ಕೆಲ್ಲಾ ಮೂಲ ಕಾರಣವಾಗಿದೆ. ಆಹಾರ ಪದ್ಧತಿಯಲ್ಲಿನ ಬದಲಾವಣೆ ಈಗ ಕಷ್ಟ ಸಾಧ್ಯವಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

3 hours ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

4 hours ago

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

14 hours ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

19 hours ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

1 day ago

ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?

ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…

2 days ago