ಕಳೆದ ಜಲವರ್ಷದಲ್ಲಿ ಕರ್ನಾಟಕ ನೀರು ಸರಿಯಾಗಿ ಹರಿಸಿಲ್ಲ. ಪ್ರಸಕ್ತ ಜಲವರ್ಷದಲ್ಲಿ ಮನ್ಸೂನ್ ಸಾಮಾನ್ಯವಾಗಿದೆ. ಕಾವೇರಿ ಕೊಳ್ಳದ ಡ್ಯಾಂಗಳಲ್ಲಿ ಸಾಕಷ್ಟು ನೀರು ಸಂಗ್ರಹವಾಗಿದೆ. ನೀರು ಬಿಡುವಂತೆ ಶಿಫಾರಸು ಮಾಡಬೇಕು ಎಂದು ತಮಿಳುನಾಡು ಮನವಿ ಮಾಡಿತು. ಎರಡು ರಾಜ್ಯಗಳ ವಾದ ಆಲಿಸಿದ CWRC, ನೀರು ಹರಿಸುವಂತೆ ಶಿಫಾರಸು ಮಾಡಿದೆ. ಪ್ರತಿನಿತ್ಯ 1 ಟಿಎಂಸಿ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚನೆ ನೀಡಿದೆ. ಬಿಳಿಗುಂಡ್ಳುವಿನಲ್ಲಿ ಪ್ರತಿನಿತ್ಯ 1 ಟಿಎಂಸಿ ನೀರಿನ ಹರಿವು ದಾಖಲಿಸುವಂತೆ ಸೂಚಿಸಿದೆ.
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…
ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…
ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್ನಿಂದ 2025-26ರಲ್ಲಿ…
ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…