2021ನೇ ಸಾಲಿನ ಮುಖ್ಯಮಂತ್ರಿ ಪದಕ ಪಟ್ಟಿ ಪ್ರಕಟ

March 30, 2022
9:44 PM

2021ನೇ ಸಾಲಿನ ಮುಖ್ಯಮಂತ್ರಿ ಪದಕ ಪಟ್ಟಿ ಪ್ರಕಟವಾಗಿದ್ದು, ಒಟ್ಟು 135 ಅಧಿಕಾರಿ ಮತ್ತು ಸಿಬ್ಬಂದಿಗೆ ಪದಕ ಪುರಸ್ಕಾರ ಲಭ್ಯವಾಗಲಿದೆ. ಏಪ್ರಿಲ್ 2ರಂದು ಕೋರಮಂಗಲದ ಕೆಎಸ್ಆರ್​ಪಿ ಮೈದಾನದಲ್ಲಿ ಪದಕ ಪ್ರದಾನ ಕಾರ್ಯಕ್ರಮ ಜರುಗಲಿದೆ.

ಬೆಂಗಳೂರು ಸಿಐಡಿ ಡಿವೈಎಸ್ಪಿ ವೀರೇಂದ್ರ ಕುಮಾರ್, ಉಡುಪಿ ಡಿಎಆರ್ ವಿಭಾಗದ ಡಿವೈಎಸ್ಪಿ ರಾಘವೇಂದ್ರ ಆರ್. ನಾಯಕ್, ಇನ್​ಸ್ಪೆಕ್ಟರ್​​ಗಳಾದ ಪ್ರಕಾಶ್, ಮಂಜುನಾಥ್, ನಟರಾಜ್, ಶಿವಕುಮಾರ್, ರಾವ್ ಗಣೇಶ್ ಜನಾರ್ಧನ್ ಸೇರಿದಂತೆ ಒಟ್ಟು 135 ಅಧಿಕಾರಿ ಮತ್ತು ಸಿಬ್ಬಂದಿಗೆ ಪದಕ ಪುರಸ್ಕಾರ ಲಭ್ಯವಾಗಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಅಡಿಕೆ ಎಲೆಚುಕ್ಕೆ ರೋಗ | ತಕ್ಷಣದ ಪರಿಹಾರಕ್ಕಿಂತ ವೈಜ್ಞಾನಿಕ ನಿರ್ವಹಣೆ ಮುಖ್ಯ | 3 ವರ್ಷದ ಅಧ್ಯಯನದ ಬಳಿಕವೇ ಅಂತಿಮ ಪರಿಹಾರ
April 7, 2026
11:25 AM
by: ಮಹೇಶ್ ಪುಚ್ಚಪ್ಪಾಡಿ
ಸರ್ಕಾರದ ಸೌಲಭ್ಯಕ್ಕೆ ‘ಫ್ರೂಟ್ಸ್ ಐಡಿ’ ಕಡ್ಡಾಯ | ರೈತರಿಗೆ ಸೂಚನೆ
April 7, 2026
7:41 AM
by: ಮಿರರ್‌ ಡೆಸ್ಕ್
ಗದಗ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ತಾಪಮಾನ | ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ ಜಿಲ್ಲಾಧಿಕಾರಿ
April 7, 2026
7:34 AM
by: ಮಿರರ್‌ ಡೆಸ್ಕ್
ಅಡಿಕೆ ಎಲೆ ಚುಕ್ಕಿ ರೋಗ ನಿರ್ವಹಣೆ | ಗುತ್ತಿಗಾರಿನ ಪ್ರಾತ್ಯಕ್ಷಿಕೆ ತೋಟಕ್ಕೆ ಸಿಪಿಸಿಆರ್‌ಐ ನಿರ್ದೇಶಕರ ಭೇಟಿ | ವೈಜ್ಞಾನಿಕ ಕ್ರಮಗಳು ರೈತರಿಗೆ ಆಶಾಕಿರಣ
April 6, 2026
7:32 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror