Advertisement
ರಾಜ್ಯ

2021ನೇ ಸಾಲಿನ ಮುಖ್ಯಮಂತ್ರಿ ಪದಕ ಪಟ್ಟಿ ಪ್ರಕಟ

Share

2021ನೇ ಸಾಲಿನ ಮುಖ್ಯಮಂತ್ರಿ ಪದಕ ಪಟ್ಟಿ ಪ್ರಕಟವಾಗಿದ್ದು, ಒಟ್ಟು 135 ಅಧಿಕಾರಿ ಮತ್ತು ಸಿಬ್ಬಂದಿಗೆ ಪದಕ ಪುರಸ್ಕಾರ ಲಭ್ಯವಾಗಲಿದೆ. ಏಪ್ರಿಲ್ 2ರಂದು ಕೋರಮಂಗಲದ ಕೆಎಸ್ಆರ್​ಪಿ ಮೈದಾನದಲ್ಲಿ ಪದಕ ಪ್ರದಾನ ಕಾರ್ಯಕ್ರಮ ಜರುಗಲಿದೆ.

ಬೆಂಗಳೂರು ಸಿಐಡಿ ಡಿವೈಎಸ್ಪಿ ವೀರೇಂದ್ರ ಕುಮಾರ್, ಉಡುಪಿ ಡಿಎಆರ್ ವಿಭಾಗದ ಡಿವೈಎಸ್ಪಿ ರಾಘವೇಂದ್ರ ಆರ್. ನಾಯಕ್, ಇನ್​ಸ್ಪೆಕ್ಟರ್​​ಗಳಾದ ಪ್ರಕಾಶ್, ಮಂಜುನಾಥ್, ನಟರಾಜ್, ಶಿವಕುಮಾರ್, ರಾವ್ ಗಣೇಶ್ ಜನಾರ್ಧನ್ ಸೇರಿದಂತೆ ಒಟ್ಟು 135 ಅಧಿಕಾರಿ ಮತ್ತು ಸಿಬ್ಬಂದಿಗೆ ಪದಕ ಪುರಸ್ಕಾರ ಲಭ್ಯವಾಗಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು

ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…

4 hours ago

ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ | ದೆಹಲಿಯಲ್ಲಿ GCWAS-2026 ಆರಂಭ

ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…

5 hours ago

ಗೇರುಹಣ್ಣಿನ ಮೌಲ್ಯವರ್ಧನೆಗೆ ಕೈಗಾರಿಕಾ ಸಂಪರ್ಕ ಸಭೆ : ವ್ಯಾಪಾರೀಕರಣಕ್ಕೆ ಹೊಸ ವೇದಿಕೆ

ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…

14 hours ago

ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿರುವ ಕಡಲ್ಕೊರೆತ ಗಂಭೀರತೆ : ಲೋಕಸಭೆಯಲ್ಲಿ ಧ್ವನಿಯೆತ್ತಿದ ಸಂಸದ

ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…

14 hours ago

ಭಾರತೀಯ ಕೊಕ್ಕೋಗೆ ಜಾಗತಿಕ ಮಟ್ಟದ ಮಾನ್ಯತೆ | ಈಗ ಮೌಲ್ಯವರ್ಧನೆಯೇ ರೈತರಿಗೆ ಹೊಸ ದಾರಿ

ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…

15 hours ago