2021ನೇ ಸಾಲಿನ ಮುಖ್ಯಮಂತ್ರಿ ಪದಕ ಪಟ್ಟಿ ಪ್ರಕಟವಾಗಿದ್ದು, ಒಟ್ಟು 135 ಅಧಿಕಾರಿ ಮತ್ತು ಸಿಬ್ಬಂದಿಗೆ ಪದಕ ಪುರಸ್ಕಾರ ಲಭ್ಯವಾಗಲಿದೆ. ಏಪ್ರಿಲ್ 2ರಂದು ಕೋರಮಂಗಲದ ಕೆಎಸ್ಆರ್ಪಿ ಮೈದಾನದಲ್ಲಿ ಪದಕ ಪ್ರದಾನ ಕಾರ್ಯಕ್ರಮ ಜರುಗಲಿದೆ.
ಬೆಂಗಳೂರು ಸಿಐಡಿ ಡಿವೈಎಸ್ಪಿ ವೀರೇಂದ್ರ ಕುಮಾರ್, ಉಡುಪಿ ಡಿಎಆರ್ ವಿಭಾಗದ ಡಿವೈಎಸ್ಪಿ ರಾಘವೇಂದ್ರ ಆರ್. ನಾಯಕ್, ಇನ್ಸ್ಪೆಕ್ಟರ್ಗಳಾದ ಪ್ರಕಾಶ್, ಮಂಜುನಾಥ್, ನಟರಾಜ್, ಶಿವಕುಮಾರ್, ರಾವ್ ಗಣೇಶ್ ಜನಾರ್ಧನ್ ಸೇರಿದಂತೆ ಒಟ್ಟು 135 ಅಧಿಕಾರಿ ಮತ್ತು ಸಿಬ್ಬಂದಿಗೆ ಪದಕ ಪುರಸ್ಕಾರ ಲಭ್ಯವಾಗಲಿದೆ.
NEET ಪರೀಕ್ಷೆಯ ಒತ್ತಡದಿಂದ ವಿದ್ಯಾರ್ಥಿಗಳಲ್ಲಿ ಮಾನಸಿಕ ಸಮಸ್ಯೆಗಳು ಹೆಚ್ಚುತ್ತಿವೆ. ಒತ್ತಡರಹಿತ, ಅನುಭವಾಧಾರಿತ ಶಿಕ್ಷಣ…
ಮೇ ತಿಂಗಳಲ್ಲಿ ಅಡಿಕೆ ಮಾರುಕಟ್ಟೆ ಚೇತರಿಕೆ ಕಂಡುಬಂದಿದ್ದು, ಹಳೆ ಚಾಲಿಗೆ ಭಾರೀ ಬೇಡಿಕೆ…
ಸುಳ್ಯದ ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್ ಘಟಕ ಆರಂಭವಾಗಿದೆ. ಮೌಲ್ಯವರ್ಧನೆಯ…
ಗುತ್ತಿಗಾರಿನಲ್ಲಿ ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಸಂವಾದ ಕಾರ್ಯಕ್ರಮ ನಡೆಯಿತು. ಸಮುದಾಯದ…
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…