2021ನೇ ಸಾಲಿನ ಮುಖ್ಯಮಂತ್ರಿ ಪದಕ ಪಟ್ಟಿ ಪ್ರಕಟವಾಗಿದ್ದು, ಒಟ್ಟು 135 ಅಧಿಕಾರಿ ಮತ್ತು ಸಿಬ್ಬಂದಿಗೆ ಪದಕ ಪುರಸ್ಕಾರ ಲಭ್ಯವಾಗಲಿದೆ. ಏಪ್ರಿಲ್ 2ರಂದು ಕೋರಮಂಗಲದ ಕೆಎಸ್ಆರ್ಪಿ ಮೈದಾನದಲ್ಲಿ ಪದಕ ಪ್ರದಾನ ಕಾರ್ಯಕ್ರಮ ಜರುಗಲಿದೆ.
ಬೆಂಗಳೂರು ಸಿಐಡಿ ಡಿವೈಎಸ್ಪಿ ವೀರೇಂದ್ರ ಕುಮಾರ್, ಉಡುಪಿ ಡಿಎಆರ್ ವಿಭಾಗದ ಡಿವೈಎಸ್ಪಿ ರಾಘವೇಂದ್ರ ಆರ್. ನಾಯಕ್, ಇನ್ಸ್ಪೆಕ್ಟರ್ಗಳಾದ ಪ್ರಕಾಶ್, ಮಂಜುನಾಥ್, ನಟರಾಜ್, ಶಿವಕುಮಾರ್, ರಾವ್ ಗಣೇಶ್ ಜನಾರ್ಧನ್ ಸೇರಿದಂತೆ ಒಟ್ಟು 135 ಅಧಿಕಾರಿ ಮತ್ತು ಸಿಬ್ಬಂದಿಗೆ ಪದಕ ಪುರಸ್ಕಾರ ಲಭ್ಯವಾಗಲಿದೆ.
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…