2021ನೇ ಸಾಲಿನ ಮುಖ್ಯಮಂತ್ರಿ ಪದಕ ಪಟ್ಟಿ ಪ್ರಕಟವಾಗಿದ್ದು, ಒಟ್ಟು 135 ಅಧಿಕಾರಿ ಮತ್ತು ಸಿಬ್ಬಂದಿಗೆ ಪದಕ ಪುರಸ್ಕಾರ ಲಭ್ಯವಾಗಲಿದೆ. ಏಪ್ರಿಲ್ 2ರಂದು ಕೋರಮಂಗಲದ ಕೆಎಸ್ಆರ್ಪಿ ಮೈದಾನದಲ್ಲಿ ಪದಕ ಪ್ರದಾನ ಕಾರ್ಯಕ್ರಮ ಜರುಗಲಿದೆ.
ಬೆಂಗಳೂರು ಸಿಐಡಿ ಡಿವೈಎಸ್ಪಿ ವೀರೇಂದ್ರ ಕುಮಾರ್, ಉಡುಪಿ ಡಿಎಆರ್ ವಿಭಾಗದ ಡಿವೈಎಸ್ಪಿ ರಾಘವೇಂದ್ರ ಆರ್. ನಾಯಕ್, ಇನ್ಸ್ಪೆಕ್ಟರ್ಗಳಾದ ಪ್ರಕಾಶ್, ಮಂಜುನಾಥ್, ನಟರಾಜ್, ಶಿವಕುಮಾರ್, ರಾವ್ ಗಣೇಶ್ ಜನಾರ್ಧನ್ ಸೇರಿದಂತೆ ಒಟ್ಟು 135 ಅಧಿಕಾರಿ ಮತ್ತು ಸಿಬ್ಬಂದಿಗೆ ಪದಕ ಪುರಸ್ಕಾರ ಲಭ್ಯವಾಗಲಿದೆ.
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…