ಬೆಳಗಾವಿ ಭಾಗದ ರೈತರಿಗೆ 15 ದಿನಗಳ ವರೆಗೆ ಒಟ್ಟು 7.5 ಟಿಎಂಸಿ ನೀರು ಬಿಡುಗಡೆ

November 28, 2024
6:54 AM

ಬೆಳಗಾವಿ ಜಿಲ್ಲೆಯ ಗೋಕಾಕ, ಮೂಡಲಗಿ, ರಾಯಬಾಗ, ಚಿಕ್ಕೋಡಿ ಹುಕ್ಕೇರಿ ಹಾಗೂ ಬಾಗಲಕೋಟ ಜಿಲ್ಲೆಯ ಮುಧೋಳ ತಾಲೂಕಿನ ರೈತರ ಕೃಷಿ ಕಾರ್ಯಗಳ ಅನುಕೂಲಕ್ಕಾಗಿ ಹಿಡಕಲ್ ಜಲಾಶಯದಿಂದ ಘಟಪ್ರಭಾ ಎಡದಂಡೆ, ಬಲದಂಡೆ ಹಾಗೂ ಎಸಿಬಿ ಕಾಲುವೆಗಳಿಗೆ ಮುಂದಿನ 15 ದಿನಗಳವರೆಗೆ ಒಟ್ಟು 7.5 ಟಿಎಂಸಿ ನೀರು ಬಿಡಲಾಗುವುದು ಎಂದು ಅರಭಾವಿ ಕ್ಷೇತ್ರದ ಶಾಸಕ ಬಾಲಚಂದ್ರ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ.  ಪತ್ರಿಕಾ ಪ್ರಕಟಣೆಯಲ್ಲಿ ಈ ಬಗ್ಗೆ  ಮಾಹಿತಿ ನೀಡಿರುವ ಅವರು, ಹಿಡಕಲ್ ಜಲಾಶಯದಲ್ಲಿ ಇಂದಿನ ಮಾಹಿತಿ ಪ್ರಕಾರ, 48.79  ಟಿಎಂಸಿ ನೀರಿನ ಸಂಗ್ರಹವಿದೆ. ದಿನವೊಂದಕ್ಕೆ 0.5 ಟಿಎಂಸಿಯಂತೆ ಒಟ್ಟು 7.50 ಟಿಎಂಸಿ ನೀರು ಹದಿನೈದು ದಿನಗಳವರೆಗೆ ಹರಿಯಲಿದೆ. ಇದರಿಂದ ಈ ಭಾಗದ ರೈತರ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.

Advertisement
Advertisement
Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 13-06-2025 | ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮುಂಗಾರು ಮಳೆ | ಜೂ.19 ರಿಂದ ಮಳೆಯ ಪ್ರಮಾಣ ಕಡಿಮೆ ಸಾಧ್ಯತೆ |
June 13, 2025
1:47 PM
by: ಸಾಯಿಶೇಖರ್ ಕರಿಕಳ
ಕರಾವಳಿ ಹಾಗೂ ರಾಜ್ಯದ ಹಲವೆಡೆ ಧಾರಾಕಾರ ಮಳೆ |
June 13, 2025
7:35 AM
by: The Rural Mirror ಸುದ್ದಿಜಾಲ
ಈ ರಾಶಿಯವರ ಜಾತಕದಲ್ಲಿ ಗುರು ಬಲ | ಗಜಕೇಸರಿ ಯೋಗದಿಂದ ಸಕಲೈಶ್ವರ್ಯ
June 13, 2025
6:59 AM
by: ದ ರೂರಲ್ ಮಿರರ್.ಕಾಂ
ಅಹಮದಾಬಾದ್​ನಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನ
June 12, 2025
3:28 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group