ಬೆಳಗಾವಿ ಭಾಗದ ರೈತರಿಗೆ 15 ದಿನಗಳ ವರೆಗೆ ಒಟ್ಟು 7.5 ಟಿಎಂಸಿ ನೀರು ಬಿಡುಗಡೆ

November 28, 2024
6:54 AM

ಬೆಳಗಾವಿ ಜಿಲ್ಲೆಯ ಗೋಕಾಕ, ಮೂಡಲಗಿ, ರಾಯಬಾಗ, ಚಿಕ್ಕೋಡಿ ಹುಕ್ಕೇರಿ ಹಾಗೂ ಬಾಗಲಕೋಟ ಜಿಲ್ಲೆಯ ಮುಧೋಳ ತಾಲೂಕಿನ ರೈತರ ಕೃಷಿ ಕಾರ್ಯಗಳ ಅನುಕೂಲಕ್ಕಾಗಿ ಹಿಡಕಲ್ ಜಲಾಶಯದಿಂದ ಘಟಪ್ರಭಾ ಎಡದಂಡೆ, ಬಲದಂಡೆ ಹಾಗೂ ಎಸಿಬಿ ಕಾಲುವೆಗಳಿಗೆ ಮುಂದಿನ 15 ದಿನಗಳವರೆಗೆ ಒಟ್ಟು 7.5 ಟಿಎಂಸಿ ನೀರು ಬಿಡಲಾಗುವುದು ಎಂದು ಅರಭಾವಿ ಕ್ಷೇತ್ರದ ಶಾಸಕ ಬಾಲಚಂದ್ರ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ.  ಪತ್ರಿಕಾ ಪ್ರಕಟಣೆಯಲ್ಲಿ ಈ ಬಗ್ಗೆ  ಮಾಹಿತಿ ನೀಡಿರುವ ಅವರು, ಹಿಡಕಲ್ ಜಲಾಶಯದಲ್ಲಿ ಇಂದಿನ ಮಾಹಿತಿ ಪ್ರಕಾರ, 48.79  ಟಿಎಂಸಿ ನೀರಿನ ಸಂಗ್ರಹವಿದೆ. ದಿನವೊಂದಕ್ಕೆ 0.5 ಟಿಎಂಸಿಯಂತೆ ಒಟ್ಟು 7.50 ಟಿಎಂಸಿ ನೀರು ಹದಿನೈದು ದಿನಗಳವರೆಗೆ ಹರಿಯಲಿದೆ. ಇದರಿಂದ ಈ ಭಾಗದ ರೈತರ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅನ್ನವೇ ಜೀವನ, ಅನ್ನವೇ ಮೃತ್ಯು
August 7, 2026
8:58 PM
by: ದ ರೂರಲ್ ಮಿರರ್.ಕಾಂ
ಕೃಷಿ ಕ್ಷೇತ್ರಕ್ಕೆ ಎಥೆನಾಲ್‌ ದೊಡ್ಡ ಅವಕಾಶ
August 7, 2026
8:46 PM
by: ದ ರೂರಲ್ ಮಿರರ್.ಕಾಂ
ಮಾನವ–ವನ್ಯಜೀವಿ ಸಂಘರ್ಷ ತಡೆಗೆ ರಾಷ್ಟ್ರೀಯ ಕಾರ್ಯತಂತ್ರ – ಕರ್ನಾಟಕದ AI ಮಾದರಿಗೆ ಕೇಂದ್ರದ ಮೆಚ್ಚುಗೆ
August 7, 2026
8:33 PM
by: ದ ರೂರಲ್ ಮಿರರ್.ಕಾಂ
ಅಕ್ರಮ ಅಡಿಕೆ ಆಮದು ತಡೆಗೆ ಕೇಂದ್ರದ ಭರವಸೆ – ಅಮಿತ್ ಶಾ, ನಿರ್ಮಲಾ ಸೀತಾರಾಮನ್ ಭೇಟಿಯಾದ ಕ್ಯಾಂಪ್ಕೊ ನಿಯೋಗ
August 7, 2026
8:20 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror