ಮಮದಾಪುರ ಅರಣ್ಯ ಪ್ರದೇಶಕ್ಕೆ ಮರುನಾಮಕರಣ

October 17, 2024
7:17 AM

ವಿಜಯಪುರ ಜಿಲ್ಲೆಯ ಮಮದಾಪುರ ಅರಣ್ಯ ಪ್ರದೇಶಕ್ಕೆ ಶ್ರೀಸಿದ್ದೇಶ್ವರ ಸ್ವಾಮಿ ಪಾರಂಪರಿಕ ಜೀವವೈವಿಧ್ಯತಾಣ ಎಂದು ಮರು ನಾಮಕರಣ ಮಾಡಲು ಸರ್ಕಾರ ನಿರ್ಧಾರಿಸಿರುವುದಾಗಿ  ಅರಣ್ಯ, ಪರಿಸರ, ಜೀವಿಶಾಸ್ತ್ರ ಸಚಿವ ಬಿ. ಈಶ್ವರ್ ಖಂಡ್ರೆ  ತಿಳಿಸಿದ್ದಾರೆ.

ಆಧ್ಯಾತ್ಮಿಕ ಬೋಧನೆಗಳಿಂದ ಜನಮನ ಗೆದ್ದಿದ್ದ ಸಿದ್ದೇಶ್ವರ ಸ್ವಾಮೀಜಿ, ಪರಿಸರ ಸಂರಕ್ಷಣೆ ಮತ್ತು ಸಮುದಾಯದ ಯೋಗಕ್ಷೇಮಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಶ್ರೀಗಳ ಎರಡನೇ ಪುಣ್ಯಸ್ಮರಣೆಯ ದಿನವಾದ ಜನವರಿ 2ರಂದು ವಿಧ್ಯುಕ್ತವಾಗಿ ಮಮದಾಪುರ ಅರಣ್ಯ ಪ್ರದೇಶಕ್ಕೆ ಮರು ನಾಮಕರಣ ಮಾಡಲಾಗುವುದು ಎಂದು ಅವರು ಹೇಳಿದರು. ಪಾರಂಪರಿಕ ತಾಣ ಘೋಷಣೆಯಿಂದ ಸ್ಥಳೀಯ ಜನರ ಅಥವಾ ಕಾಡನ್ನು ಅವಲಂಬಿಸಿರುವ ಆದಿವಾಸಿಗಳ ದೈನಂದಿನ ಬದುಕಿನ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಪಾರಂಪರಿಕ ತಾಣದ ನಿರ್ವಹಣೆಯಲ್ಲಿ ಸ್ಥಳೀಯ ಜನರ ಸಹಕಾರ ಅಗತ್ಯ ಎಂದು ಅವರು ತಿಳಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ
ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ
April 1, 2026
6:13 AM
by: ಮಿರರ್‌ ಡೆಸ್ಕ್
ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ
April 1, 2026
6:07 AM
by: ಮಿರರ್‌ ಡೆಸ್ಕ್
ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್
April 1, 2026
5:56 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror