ವಿಜಯಪುರ ಜಿಲ್ಲೆಯ ಮಮದಾಪುರ ಅರಣ್ಯ ಪ್ರದೇಶಕ್ಕೆ ಶ್ರೀಸಿದ್ದೇಶ್ವರ ಸ್ವಾಮಿ ಪಾರಂಪರಿಕ ಜೀವವೈವಿಧ್ಯತಾಣ ಎಂದು ಮರು ನಾಮಕರಣ ಮಾಡಲು ಸರ್ಕಾರ ನಿರ್ಧಾರಿಸಿರುವುದಾಗಿ ಅರಣ್ಯ, ಪರಿಸರ, ಜೀವಿಶಾಸ್ತ್ರ ಸಚಿವ ಬಿ. ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ಆಧ್ಯಾತ್ಮಿಕ ಬೋಧನೆಗಳಿಂದ ಜನಮನ ಗೆದ್ದಿದ್ದ ಸಿದ್ದೇಶ್ವರ ಸ್ವಾಮೀಜಿ, ಪರಿಸರ ಸಂರಕ್ಷಣೆ ಮತ್ತು ಸಮುದಾಯದ ಯೋಗಕ್ಷೇಮಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಶ್ರೀಗಳ ಎರಡನೇ ಪುಣ್ಯಸ್ಮರಣೆಯ ದಿನವಾದ ಜನವರಿ 2ರಂದು ವಿಧ್ಯುಕ್ತವಾಗಿ ಮಮದಾಪುರ ಅರಣ್ಯ ಪ್ರದೇಶಕ್ಕೆ ಮರು ನಾಮಕರಣ ಮಾಡಲಾಗುವುದು ಎಂದು ಅವರು ಹೇಳಿದರು. ಪಾರಂಪರಿಕ ತಾಣ ಘೋಷಣೆಯಿಂದ ಸ್ಥಳೀಯ ಜನರ ಅಥವಾ ಕಾಡನ್ನು ಅವಲಂಬಿಸಿರುವ ಆದಿವಾಸಿಗಳ ದೈನಂದಿನ ಬದುಕಿನ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಪಾರಂಪರಿಕ ತಾಣದ ನಿರ್ವಹಣೆಯಲ್ಲಿ ಸ್ಥಳೀಯ ಜನರ ಸಹಕಾರ ಅಗತ್ಯ ಎಂದು ಅವರು ತಿಳಿಸಿದರು.
ಇಂದು ಯಾವುದೇ ಪ್ರಮುಖ ಕ್ಷೇತ್ರಗಳನ್ನು ಗಮನಿಸಿ, ಅಲ್ಲೊಂದು ವಿವಾದ ಇಲ್ಲದೇ ಇರುವುದೇ ಇಲ್ಲ.…
ಈ ವಾರ ದೆಹಲಿ, ರಾಜಸ್ಥಾನ , ಗುಜರಾತ್, ಮಧ್ಯಪ್ರದೇಶ , ಮಹಾರಾಷ್ಟ್ರ ಮತ್ತು…
ಗುಜ್ಜೆ ಕಡಲೆ ಗಸಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ: ಗುಜ್ಜೆ 1…
ಸ್ಥಳೀಯ ಉತ್ಪನ್ನ ಉತ್ತೇಜನ, ಪರಿಸರ ಸಂರಕ್ಷಣೆ ಸೇರಿದಂತೆ ಉತ್ತಮ ಯೋಗಕ್ಷೇಮಕ್ಕೆ 9 ಸಂಕಲ್ಪಗಳನ್ನು …
ಭಾರತೀಯ ರಿಸರ್ವ್ ಬ್ಯಾಂಕ್ ನ ಹಣಕಾಸು ನೀತಿ ಸಮಿತಿ ಹಲವು ಮಹತ್ವದ ನಿರ್ಧಾರಗಳನ್ನು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಈ ವರ್ಷದಲ್ಲಿ ಬಿಸಿಲಿನ ಪ್ರಖರತೆ ಹೆಚ್ಚಾಗಿರುವುರಿಂದ, ಪಾರಂಪರಿಕ ಮಾಗಿ…