ವಿಜಯಪುರ ಜಿಲ್ಲೆಯ ಮಮದಾಪುರ ಅರಣ್ಯ ಪ್ರದೇಶಕ್ಕೆ ಶ್ರೀಸಿದ್ದೇಶ್ವರ ಸ್ವಾಮಿ ಪಾರಂಪರಿಕ ಜೀವವೈವಿಧ್ಯತಾಣ ಎಂದು ಮರು ನಾಮಕರಣ ಮಾಡಲು ಸರ್ಕಾರ ನಿರ್ಧಾರಿಸಿರುವುದಾಗಿ ಅರಣ್ಯ, ಪರಿಸರ, ಜೀವಿಶಾಸ್ತ್ರ ಸಚಿವ ಬಿ. ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ಆಧ್ಯಾತ್ಮಿಕ ಬೋಧನೆಗಳಿಂದ ಜನಮನ ಗೆದ್ದಿದ್ದ ಸಿದ್ದೇಶ್ವರ ಸ್ವಾಮೀಜಿ, ಪರಿಸರ ಸಂರಕ್ಷಣೆ ಮತ್ತು ಸಮುದಾಯದ ಯೋಗಕ್ಷೇಮಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಶ್ರೀಗಳ ಎರಡನೇ ಪುಣ್ಯಸ್ಮರಣೆಯ ದಿನವಾದ ಜನವರಿ 2ರಂದು ವಿಧ್ಯುಕ್ತವಾಗಿ ಮಮದಾಪುರ ಅರಣ್ಯ ಪ್ರದೇಶಕ್ಕೆ ಮರು ನಾಮಕರಣ ಮಾಡಲಾಗುವುದು ಎಂದು ಅವರು ಹೇಳಿದರು. ಪಾರಂಪರಿಕ ತಾಣ ಘೋಷಣೆಯಿಂದ ಸ್ಥಳೀಯ ಜನರ ಅಥವಾ ಕಾಡನ್ನು ಅವಲಂಬಿಸಿರುವ ಆದಿವಾಸಿಗಳ ದೈನಂದಿನ ಬದುಕಿನ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಪಾರಂಪರಿಕ ತಾಣದ ನಿರ್ವಹಣೆಯಲ್ಲಿ ಸ್ಥಳೀಯ ಜನರ ಸಹಕಾರ ಅಗತ್ಯ ಎಂದು ಅವರು ತಿಳಿಸಿದರು.
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…
ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…