MIRROR FOCUS

ತುಂಗಾಭದ್ರಾ ಗೇಟ್‌ ರಿಪೇರಿಗೆ ಇನ್ನು 5 ದಿನ ಬೇಕು | ಪ್ರಯತ್ನ ವಿಫಲವಾದರೆ ಎಲ್ಲಾ 60 ಟಿಎಂಸಿ ನೀರು ಖಾಲಿ – ಸರ್ಕಾರಕ್ಕೆ ಅಧಿಕಾರಿಗಳ ಮಾಹಿತಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಉತ್ತರ ಕರ್ನಾಟಕದ ಬಹು ರೈತರ ಜೀವನಾಡಿಯಾಗಿದ್ದ ತುಂಗಭದ್ರಾ ಜಲಾಶಯದ (Tungabhadra Dam) 19ನೇ ಕ್ರಸ್ಟ್ ಗೇಟ್ ಕಿತ್ತು ಹೋಗಿದೆ. ಇದನ್ನು ರಿಪೇರಿ ಮಾಡಬೇಕಾದರೆ ಡ್ಯಾಂನಲ್ಲಿ ಸಂಗ್ರಹವಾದ 25 ಟಿಎಂಸಿ ನೀರನ್ನು ಖಾಲಿ ಮಾಡಬೇಕಾದ ಅನಿವಾರ್ಯತೆ ಇದೆ. ಈ ಬಾರಿ ಮುಂಗಾರು ಚೆನ್ನಾಗಿ ಆದ ಪರಿಣಾಮ ತುಂಗಭದ್ರಾ ಡ್ಯಾಂ ಭರ್ತಿಯಾಗಿತ್ತು. ಆದರೆ ದುರಾದೃಷ್ಟವಶಾತ್‌ ಈ ದುರಂತ ನಡೆದ ಹಿನ್ನೆಲೆ ರೈತರ ಬದುಕಿಗೆ ಪೆಟ್ಟು ಕೊಟ್ಟಂತಾಗಿದೆ. ಇದೀಗ ಘಟನೆಯನ್ನು ಪರಿಶಶೀಲಿಸಿದ ಅಧಿಖಾರಿಗಳು ಐದು ದಿನಗಳೊಳಗೆ ಗೇಟ್ ರಿಪೇರಿ ಮಾಡಿ ಕೊಡುವುದಾಗಿ ಸರ್ಕಾರಕ್ಕೆ ಭರವಸೆ ನೀಡಿದ್ದಾರೆ. ಭಾನುವಾರ ಸಂಜೆ ಆಂಧ್ರಪ್ರದೇಶ ಹಾಗೂ ಬೆಂಗಳೂರಿನಿಂದ ತಜ್ಞರ ತಂಡ ಆಗಮಿಸಿದೆ. ಎಲ್ಲಾ ಕ್ರಸ್ಟ್‌ ಗೇಟ್‌ (Crest Gate) ತೆರೆದ ಪರಿಣಾಮ ಸುತ್ತಮುತ್ತಲಿನ ಸೇತುವೆಗಳ ಪ್ರವೇಶ ಮೇಲೆ ನಿರ್ಬಂಧ ವಿಧಿಸಲಾಗಿದೆ.

Advertisement
Advertisement
ಅಪಾರ ಪ್ರಮಾಣದ ನೀರು ಹೊರಗಡೆ ಹೋಗುವುದನ್ನು ಹಾಗೂ ವೀಕ್ಷಣೆ ಮಾಡಲು ನರು ಕಿರು ಸೇತುವೆ ಸೇರಿದಂತೆ ಮುಖ್ಯ ಸೇತುವೆಗಳ ಮೇಲೆ ನಿಲ್ಲುತ್ತಿದ್ದರು. ಅಲ್ಲದೇ ನದಿಯ ಸೇತುವೆಯ ಮೇಲೆ ಸಹ ಜನರು ಹುಚ್ಚಾಟ ಮೆರೆಯುತ್ತಿದ್ದರು. ನಿನ್ನೆ ಡಿಸಿಎಂ ಡಿಕೆ. ಶಿವಕುಮಾರ್ (DK Shivakumar) ಅವರ ಸೂಚನೆಯಂತೆ ವಿಜಯನಗರ ಡಿಸಿ ಎಂಎಸ್ ದಿವಾಕರ್ ನಿಷೇಧಾಜ್ಞೆ ಜಾರಿ ಮಾಡಿ ಆದೇಶ ಹೊರಡಿಸಿದ್ದಾರೆ.

ಸರ್ಕಾರದ ಮುಂದಿರುವ ಆಯ್ಕೆಗಳೇನು? : ಐದು ದಿನಗಳಲ್ಲಿ ಗೇಟ್ ರಿಪೇರಿ ಮಾಡುವುದಕ್ಕೆ ಸರ್ಕಾರ ಪ್ಲಾನ್‌ ಮಾಡಿಕೊಂಡಿದೆ. ಆರಂಭದಲ್ಲಿ 25 ಟಿಎಂಸಿ ನೀರು ಬಿಟ್ಟು, ಗೇಟ್ ಕೂಡಿಸಲು ಪ್ರಯತ್ನ ಮಾಡವುದು. ಈ ಪ್ರಯತ್ನ ವಿಫಲವಾದರೆ 40 ಟಿಎಂಸಿ ನೀರು ಹೊರಕ್ಕೆ ಬಿಡುವುದು. ಈ ಪ್ರಯತ್ನವೂ ಆಗದೇ ಇದ್ದರೆ ಅಂತಿಮವಾಗಿ 60 ಟಿಎಂಸಿ ನೀರು ಖಾಲಿ ಮಾಡಲಾಗುತ್ತದೆ. 60 ಟಿಎಂಸಿ ನೀರು ಖಾಲಿ ಮಾಡಿದರೆ ಗೇಟ್‌ ಅನ್ನು ಸುಲಭವಾಗಿ ಹಾಕಬಹುದು. ಈಗಾಗಲೇ ತಜ್ಞರ ಮೂಲಕ ಸಭೆ ನಡೆಸಿ, ಚರ್ಚೆ ನಡೆಸಿರುವ ಅಧಿಕಾರಿಗಳು ಒಳ ಹರಿವಿನ ಪ್ರಮಾಣ ನೋಡಿಕೊಂಡು ಹೊರ ಹರಿವು ಹೆಚ್ಚಿಸಲು ತೀರ್ಮಾನ ಮಾಡಲಾಗುತ್ತಿದೆ. ಎಂಥಹದ್ದೇ ಪರಿಸ್ಥಿತಿ ಎದುರಾದರೂ ಐದು ದಿನಗಳಲ್ಲಿ ಗೇಟ್ ರಿಪೇರಿ ಮುಗಿಸಿ, ಜನರಿಗೆ ಕೃಷಿ ಹಾಗೂ ಕುಡಿಯುವ ನೀರಿಗೆ ಸಮಸ್ಯೆ ಆಗದಂತೆ ನೋಡಿಕೊಳ್ಳಲು ಶತ ಪ್ರಯತ್ನ ಮಾಡಲಾಗುತ್ತಿದೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 19-05-2025 | ಮೇ 24 ರಿಂದ ಮುಂಗಾರು ಮಳೆ ಉತ್ತಮವಾಗಿ ಆರಂಭವಾಗುವ ಲಕ್ಷಣ

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಶಿಥಿಲಗೊಳ್ಳುತ್ತಿದ್ದು, ಅರಬ್ಬಿ ಸಮುದ್ರದಲ್ಲಿ ಉತ್ತರ ಕೇರಳ ಕರಾವಳಿಯಲ್ಲಿ ವಾಯುಭಾರ…

4 hours ago

ವಿಕಸಿತ ಕೃಷಿ ಸಂಕಲ್ಪ ಅಭಿಯಾನ | ರೈತರ ಬಳಿಗೆ ಕೃಷಿ ವಿಜ್ಞಾನಿಗಳು‌ | ಹೊಸ ಯೋಜನೆ ರೈತರ ಬಳಿಗೆ |

ರಾಷ್ಟ್ರೀಯ ಜನ ಜಾಗೃತಿ ಅಭಿಯಾನದಲ್ಲಿ 1,500 ರಿಂದ 2000 ತಂಡಗಳ ಮೂಲಕ ದೇಶದ…

5 hours ago

ಈ ರಾಶಿಯವರಿಗೆ ಬುಧ ಮತ್ತು ಸೂರ್ಯನಿಂದ ರಾಜಯೋಗ ಪ್ರಾರಂಭವಾಗುತ್ತದೆ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

8 hours ago

ಹವಾಮಾನ ವರದಿ | 18-05-2025 | ಮೇ.19 ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ಸೂಚನೆ | ನಿರೀಕ್ಷೆಗೂ ಮುನ್ನವೇ ಮುಂಗಾರು ನಿರೀಕ್ಷೆ |

ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮದಿಂದ ಮುಂಗಾರು ಆಗಮನ ನಿರೀಕ್ಷೆಗಿಂತಲೂ ಮೊದಲೇ ಆಗಲಿದೆ.  ಜೊತೆಗೆ…

1 day ago

ಕುಂಭ ರಾಶಿಗೆ ಗುರುವಿನ ನೇರ ದೃಷ್ಟಿ | ಈ ವರ್ಷ ಅದೃಷ್ಟವೋ ಅದೃಷ್ಟ!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

1 day ago

ಅಡಿಕೆ ಹಾಳೆ ಉದ್ದಿಮೆ-ಮಾರುಕಟ್ಟೆ ಮತ್ತು ಪರಿಣಾಮ

ಅಡಿಕೆ ಹಾಳೆ ತಟ್ಟೆಯ ನಿಷೇಧವು ಅಡಿಕೆ ಕೃಷಿಗೆ ನೇರವಾಗಿ ಮಾತ್ರವಲ್ಲ, ಪರೋಕ್ಷವಾಗಿ ಸತತ…

1 day ago