MIRROR FOCUS

ರೆಪೋ ದರದಲ್ಲಿ ಶೇಕಡ  0.25ರಷ್ಟು  ಕಡಿತ | ಶೇಕಡ 6.25ರಿಂದ ಶೇಕಡ 6ಕ್ಕೆ  ಇಳಿಕೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಭಾರತೀಯ ರಿಸರ್ವ್ ಬ್ಯಾಂಕ್ ನ  ಹಣಕಾಸು ನೀತಿ ಸಮಿತಿ ಹಲವು  ಮಹತ್ವದ ನಿರ್ಧಾರಗಳನ್ನು ಪ್ರಕಟಿಸಿದ್ದು, ಪ್ರಮುಖವಾಗಿ  ರೆಪೋ ದರದ ಮೂಲಾಂಕದಲ್ಲಿ  ಶೇಕಡ 0.25ರಷ್ಟು ಕಡಿತ ಮಾಡಿದೆ.  ಇದರೊಂದಿಗೆ  ರೆಪೋ ದರ ಶೇಕಡ 6.25ರಷ್ಟು ಇದ್ದದ್ದು  ಶೇಕಡ 6ಕ್ಕೆ  ಇಳಿಕೆಯಾಗಿದೆ. ಮುಂಬೈ ನಲ್ಲಿ ಮೂರು ದಿನಗಳ ಕಾಲ  ನಡೆದ   ಹಣಕಾಸು ನೀತಿ ಸಮಿತಿ ಸಭೆಯ ಬಳಿಕ  ಸುದ್ದಿಗೋಷ್ಠಿಯಲ್ಲಿ ಹಲವಾರು ಆರ್ಥಿಕ ನಿರ್ಧಾರಗಳನ್ನು ಪ್ರಕಟಿಸಿದ ಆರ್ ಬಿಐ  ಗವರ್ನರ್  ಸಂಜಯ್ ಮಲೋತ್ರಾ , ರೆಪೋ ದರದಲ್ಲಿ  ಕಡಿತವಾಗಿರುವುದನ್ನು  ಪ್ರಮುಖವಾಗಿ  ಪ್ರಸ್ತಾಪಿಸಿದರು. ಜೊತೆಗೆ ಬೆಳವಣಿಗೆ ದರ, ಹಣದುಬ್ಬರದ ಸ್ಥಿತಿ ,  ಭಾರತೀಯ ಆರ್ಥಿಕತೆಯ ಜಿಡಿಪಿ  ಬೆಳವಣಿಗೆಯ  ಬಗ್ಗೆ  ವಿವರಿಸಿ ,  2025-26ನೇ ಸಾಲಿನ  ನೈಜ ಜಿಡಿಪಿ  6.5ರಷ್ಟಿರುವುದಾಗಿ ಅಂದಾಜಿಸಲಾಗಿದೆ. ಹೊಸ ಸುಂಕ ನೀತಿಯು ಆರ್ಥಿಕತೆಯ ಅನಿಶ್ಚಿತತೆಗೆ ಕಾರಣವಾಗಿದೆ  ಎಂದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಈ ದೇಶದ ಬದಲಾವಣೆ ಎಲ್ಲಿಂದ ಆರಂಭ..?

ಯಾವುದೇ ಬದಲಾವಣೆ ಆಗಬೇಕಾದರೆ ವ್ಯಕ್ತಿಯ ಒಳಗೆ ಬದಲಾವಣೆ ಆರಂಭವಾಗಬೇಕು. ಮನಸ್ಸಿನಲ್ಲಿ ಪಾಸಿಟಿವ್ ಬದಲಾವಣೆಯ…

3 hours ago

ಸದ್ಯ ಮುಂಗಾರು ಮಳೆ ಆಶಾವಾದ | ಮುಂದಿರುವ ಸವಾಲುಗಳಲ್ಲಿ ತಾಪಮಾನವೇ ಪ್ರಮುಖ |

ಈ ಬಾರಿ ಮುಂಗಾರು ಮಳೆಯಲ್ಲಿ ಸರಾಸರಿ  105% ರಷ್ಟು ಮಳೆಯಾಗುವ ಸಾಧ್ಯತೆ ಇದೆ.…

6 hours ago

ಯಾಣವನ್ನು ಪ್ಲಾಸ್ಟಿಕ್ ಮುಕ್ತವಾಗಿಸಲು ಪಣ | ಅರಣ್ಯ ಇಲಾಖೆಯಿಂದ ಹಲವು ಕ್ರಮ

ಪ್ರವಾಸಿ ತಾಣಗಳಲ್ಲಿ  ಸ್ವಚ್ಛತೆ ಕಾಪಾಡುವುದು  ಸ್ಥಳೀಯ  ಆಡಳಿತಕ್ಕೆ  ಎಷ್ಟು ಮುಖ್ಯವೋ ಅಲ್ಲಿಗೆ ಭೇಟಿ…

7 hours ago

ಬೆಂಗಳೂರು-ಮುರುಡೇಶ್ವರ ಮತ್ತು ಬೆಂಗಳೂರು-ಕಣ್ಣೂರು ರೈಲು | ಎಲ್ ಹೆಚ್ ಬಿ ಬೋಗಿ ಅಳವಡಿಸಲು ನೈರುತ್ಯ ರೈಲ್ವೆ  ಸಜ್ಜು

ಪ್ರಯಾಣಿಕರ ಸುರಕ್ಷತೆ ಮತ್ತು ಸೌಕರ್ಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಬೆಂಗಳೂರು-ಮುರುಡೇಶ್ವರ ಮತ್ತು ಬೆಂಗಳೂರು-ಕಣ್ಣೂರು ನಡುವೆ…

7 hours ago

ಜಾನುವಾರು ಕಾಲುಬಾಯಿರೋಗ | ಎ.21 ರಿಂದ ಜೂ.4 ಲಸಿಕಾ ಅಭಿಯಾನ

ಜಾನುವಾರುಗಳ ಕಾಲುಬಾಯಿ ರೋಗ ನಿಯಂತ್ರಣಕ್ಕಾಗಿ 7 ನೇ ಸುತ್ತಿನ ಲಸಿಕಾ ಅಭಿಯಾನವನ್ನು ರಾಜ್ಯಾದ್ಯಂತ…

7 hours ago

ರಾಜ್ಯದ ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವೆಡೆ ಮಳೆ | ಕರಾವಳಿಯಲ್ಲಿ ಒಣಹವೆ ಮುಂದುವರಿಕೆ

ರಾಜ್ಯದ ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗಿದೆ. ಕರಾವಳಿಯಲ್ಲಿ ಒಣಹವೆ ಮುಂದುವರೆದಿದೆ.…

7 hours ago