Advertisement
MIRROR FOCUS

ರೆಪೋ ದರದಲ್ಲಿ ಶೇಕಡ  0.25ರಷ್ಟು  ಕಡಿತ | ಶೇಕಡ 6.25ರಿಂದ ಶೇಕಡ 6ಕ್ಕೆ  ಇಳಿಕೆ

Share

ಭಾರತೀಯ ರಿಸರ್ವ್ ಬ್ಯಾಂಕ್ ನ  ಹಣಕಾಸು ನೀತಿ ಸಮಿತಿ ಹಲವು  ಮಹತ್ವದ ನಿರ್ಧಾರಗಳನ್ನು ಪ್ರಕಟಿಸಿದ್ದು, ಪ್ರಮುಖವಾಗಿ  ರೆಪೋ ದರದ ಮೂಲಾಂಕದಲ್ಲಿ  ಶೇಕಡ 0.25ರಷ್ಟು ಕಡಿತ ಮಾಡಿದೆ.  ಇದರೊಂದಿಗೆ  ರೆಪೋ ದರ ಶೇಕಡ 6.25ರಷ್ಟು ಇದ್ದದ್ದು  ಶೇಕಡ 6ಕ್ಕೆ  ಇಳಿಕೆಯಾಗಿದೆ. ಮುಂಬೈ ನಲ್ಲಿ ಮೂರು ದಿನಗಳ ಕಾಲ  ನಡೆದ   ಹಣಕಾಸು ನೀತಿ ಸಮಿತಿ ಸಭೆಯ ಬಳಿಕ  ಸುದ್ದಿಗೋಷ್ಠಿಯಲ್ಲಿ ಹಲವಾರು ಆರ್ಥಿಕ ನಿರ್ಧಾರಗಳನ್ನು ಪ್ರಕಟಿಸಿದ ಆರ್ ಬಿಐ  ಗವರ್ನರ್  ಸಂಜಯ್ ಮಲೋತ್ರಾ , ರೆಪೋ ದರದಲ್ಲಿ  ಕಡಿತವಾಗಿರುವುದನ್ನು  ಪ್ರಮುಖವಾಗಿ  ಪ್ರಸ್ತಾಪಿಸಿದರು. ಜೊತೆಗೆ ಬೆಳವಣಿಗೆ ದರ, ಹಣದುಬ್ಬರದ ಸ್ಥಿತಿ ,  ಭಾರತೀಯ ಆರ್ಥಿಕತೆಯ ಜಿಡಿಪಿ  ಬೆಳವಣಿಗೆಯ  ಬಗ್ಗೆ  ವಿವರಿಸಿ ,  2025-26ನೇ ಸಾಲಿನ  ನೈಜ ಜಿಡಿಪಿ  6.5ರಷ್ಟಿರುವುದಾಗಿ ಅಂದಾಜಿಸಲಾಗಿದೆ. ಹೊಸ ಸುಂಕ ನೀತಿಯು ಆರ್ಥಿಕತೆಯ ಅನಿಶ್ಚಿತತೆಗೆ ಕಾರಣವಾಗಿದೆ  ಎಂದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 20.09.2026 |ಕರ್ನಾಟಕದಲ್ಲಿ ಸೆ.25ರವರೆಗೆ ಮಳೆಯ ಲಕ್ಷಣ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…

8 hours ago

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಸೆ.22ರಿಂದ ಇನ್ನಷ್ಟು ಚುರುಕು, 7 ದಿನಗಳ ಎಚ್ಚರಿಕೆ

ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…

13 hours ago

ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ

ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…

1 day ago

ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು

ಒಡಿಶಾದ ಬಾಲಸೋರ್‌ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…

2 days ago

ಹವಾಮಾನ ವರದಿ | 19-09-2026 | ಸೆ.22 ರಿಂದ ಮಳೆ ಹೆಚ್ಚಳದ ಸೂಚನೆ – ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ

ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…

2 days ago

ಗೋಮಯದಿಂದ ಗಣೇಶನ ಮೂರ್ತಿ – ದೇಶದಾದ್ಯಂತ ಸಾವಿರಾರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆ

ತಂದೆಯ ನೆನಪಿಗಾಗಿ ಇಂದೋರ್‌ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…

2 days ago