ಗಣರಾಜ್ಯೋತ್ಸವ ಪರೇಡ್ ಟ್ಯಾಬ್ಲೋದಲ್ಲಿ ಕಸೂತಿ ಪ್ರದರ್ಶನದಲ್ಲಿ ಕಾಣಿಸಿಕೊಳ್ಳಲಿರುವವರು ಸಂಡೂರಿನ ಲಂಬಾಣಿ ಮಹಿಳೆಯರು

January 24, 2022
9:22 PM

ಮುಂಬರುವ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಸಂಡೂರಿನ ಲಂಬಾಣಿ ಮಹಿಳೆಯರ ಕಲೆ ಮತ್ತು ಕಸೂತಿ ಕಲಾಕೃತಿಗಳನ್ನು ಹೊಸದಿಲ್ಲಿಯಲ್ಲಿ ಪ್ರದರ್ಶಿಸಲಾಗುವುದು. ಬಳ್ಳಾರಿ ಜಿಲ್ಲೆಯ ಮಲೆನಾಡಿನ ಕುಶಲಕರ್ಮಿಗಳು ಈ ಘೋಷಣೆಯಿಂದ ಸಂತಸಗೊಂಡಿದ್ದಾರೆ.

Advertisement
Advertisement
Advertisement
Advertisement

ಬಟ್ಟೆಗಳು, ಸೀರೆ ,ಶಾಲುಗಳು ಮೇಲೆ ಲಂಬಾಣಿ ಮಹಿಳೆಯರ ಉತ್ತಮ ಕಸೂತಿ ಕೆಲಸಗಳಿಗೆ ಜಾಗತಿಕವಾಗಿ ಮಾರುಕಟ್ಟೆ ಲಭ್ಯವಿದ್ದು, ದಿಂಗತ ರಾಜಕಾರಣಿ, ಸಂಡೂರು ರಾಜಮನೆತನದ ಎಂ ವೈ ಘೋರ್ಪಡೆ ಅವರು ಸಂಡೂರು ಕುಶಲ ಕಲಾ ಕೇಂದ್ರ ಎಂಬ ಸ್ವ- ಸಹಾಯ ತಂಡವನ್ನು ಸ್ಥಾಪಿಸಿದ್ದರು. ಕಳೆದ ಹಲವಾರು ವರ್ಷಗಳಿದ ಲಂಬಾಣಿ ಮಹಿಳೆಯರು ಈ ಕಲೆಯನ್ನು ರಕ್ಷಣೆ ಮಾಡುತ್ತಿದ್ದಾರೆ. ಲಂಬಾಣಿ ಮಹಿಳೆಯರಿಗೆ ಉತ್ತಮ ಬೇಡಿಕೆಯಿರುವ ಬಟ್ಟೆಗಳ ಮೇಲೆ ಕಸೂತಿ ರಚಿಸಲು ತರಬೇತಿಯನ್ನೂ ನೀಡಲಾಗುತ್ತಿತ್ತು. ಇದು ಹೆಮ್ಮೆಯ ಆಂದೋಲನವಾಗಿದೆ. ರಾಜ್ಯದ ಇತರ ಭಾಗಗಳ ವಿವಿಧ ಕಲಾಕೃತಿಗಳೊಂದಿಗೆ ನಮ್ಮ ರಾಜ್ಯದ ಕಲೆಯನ್ನು ಹಂಚಿಕೊಳ್ಳಲು ಇದೊಂದು ಉತ್ತಮ ವೇದಿಕೆಯಾಗಿದೆ ಎಂದು ಕುಶಲಕರ್ಮಿ ಮಹಿಳೆ ಇದೇ ವೇಳೆ ಹೇಳಿದರು.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ವಿಶ್ವೇಶ್ವರ ಭಟ್‌ ಬಂಗಾರಡ್ಕ ಅವರಿಂದ ಬಜೆಟ್‌ ವಿಶ್ಲೇಷಣೆ |
February 1, 2025
7:07 PM
by: The Rural Mirror ಸುದ್ದಿಜಾಲ
ಕೇಂದ್ರ ಬಜೆಟ್‌ | ಕೃಷಿ-ಗ್ರಾಮೀಣ-ಆರೋಗ್ಯದ ಕಡೆಗೂ ಗಮನ |
February 1, 2025
2:28 PM
by: The Rural Mirror ಸುದ್ದಿಜಾಲ
ಗ್ರಾಮೀಣ, ನಗರ ಪ್ರದೇಶದ ಕಟ್ಟೆಗಳ ಅಭಿವೃದ್ಧಿ – ಧಾರ್ಮಿಕ ಪರಂಪರೆ ಸಂರಕ್ಷಣೆ
January 31, 2025
10:23 PM
by: The Rural Mirror ಸುದ್ದಿಜಾಲ
ಮಾನವ-ವನ್ಯಜೀವಿ ಸಂಘರ್ಷ ತಗ್ಗಿಸಲು ಸಕಲ ಕ್ರಮ | ಮುಖ್ಯಮಂತ್ರಿ  ಸಿದ್ದರಾಮಯ್ಯ
January 31, 2025
10:11 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror