ಗಣರಾಜ್ಯೋತ್ಸವ ಪರೇಡ್ ಟ್ಯಾಬ್ಲೋದಲ್ಲಿ ಕಸೂತಿ ಪ್ರದರ್ಶನದಲ್ಲಿ ಕಾಣಿಸಿಕೊಳ್ಳಲಿರುವವರು ಸಂಡೂರಿನ ಲಂಬಾಣಿ ಮಹಿಳೆಯರು

January 24, 2022
9:22 PM

ಮುಂಬರುವ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಸಂಡೂರಿನ ಲಂಬಾಣಿ ಮಹಿಳೆಯರ ಕಲೆ ಮತ್ತು ಕಸೂತಿ ಕಲಾಕೃತಿಗಳನ್ನು ಹೊಸದಿಲ್ಲಿಯಲ್ಲಿ ಪ್ರದರ್ಶಿಸಲಾಗುವುದು. ಬಳ್ಳಾರಿ ಜಿಲ್ಲೆಯ ಮಲೆನಾಡಿನ ಕುಶಲಕರ್ಮಿಗಳು ಈ ಘೋಷಣೆಯಿಂದ ಸಂತಸಗೊಂಡಿದ್ದಾರೆ.

ಬಟ್ಟೆಗಳು, ಸೀರೆ ,ಶಾಲುಗಳು ಮೇಲೆ ಲಂಬಾಣಿ ಮಹಿಳೆಯರ ಉತ್ತಮ ಕಸೂತಿ ಕೆಲಸಗಳಿಗೆ ಜಾಗತಿಕವಾಗಿ ಮಾರುಕಟ್ಟೆ ಲಭ್ಯವಿದ್ದು, ದಿಂಗತ ರಾಜಕಾರಣಿ, ಸಂಡೂರು ರಾಜಮನೆತನದ ಎಂ ವೈ ಘೋರ್ಪಡೆ ಅವರು ಸಂಡೂರು ಕುಶಲ ಕಲಾ ಕೇಂದ್ರ ಎಂಬ ಸ್ವ- ಸಹಾಯ ತಂಡವನ್ನು ಸ್ಥಾಪಿಸಿದ್ದರು. ಕಳೆದ ಹಲವಾರು ವರ್ಷಗಳಿದ ಲಂಬಾಣಿ ಮಹಿಳೆಯರು ಈ ಕಲೆಯನ್ನು ರಕ್ಷಣೆ ಮಾಡುತ್ತಿದ್ದಾರೆ. ಲಂಬಾಣಿ ಮಹಿಳೆಯರಿಗೆ ಉತ್ತಮ ಬೇಡಿಕೆಯಿರುವ ಬಟ್ಟೆಗಳ ಮೇಲೆ ಕಸೂತಿ ರಚಿಸಲು ತರಬೇತಿಯನ್ನೂ ನೀಡಲಾಗುತ್ತಿತ್ತು. ಇದು ಹೆಮ್ಮೆಯ ಆಂದೋಲನವಾಗಿದೆ. ರಾಜ್ಯದ ಇತರ ಭಾಗಗಳ ವಿವಿಧ ಕಲಾಕೃತಿಗಳೊಂದಿಗೆ ನಮ್ಮ ರಾಜ್ಯದ ಕಲೆಯನ್ನು ಹಂಚಿಕೊಳ್ಳಲು ಇದೊಂದು ಉತ್ತಮ ವೇದಿಕೆಯಾಗಿದೆ ಎಂದು ಕುಶಲಕರ್ಮಿ ಮಹಿಳೆ ಇದೇ ವೇಳೆ ಹೇಳಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 06-07-2026 | ಆಗಸ್ಟ್‌ 10ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ ತಗ್ಗುವ ಲಕ್ಷಣ – ಘಟ್ಟದ ಕೆಳಭಾಗದಲ್ಲಿ ಇನ್ನೂ ಕೆಲ ದಿನ ಹೆಚ್ಚು ಮಳೆ ಸಾಧ್ಯತೆ – ಮಳೆಯ ಸ್ವರೂಪ ಹೀಗೇಕೆ?
August 6, 2026
3:42 PM
by: ಸಾಯಿಶೇಖರ್ ಕರಿಕಳ
ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ
August 5, 2026
8:52 PM
by: ದ ರೂರಲ್ ಮಿರರ್.ಕಾಂ
2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ
August 5, 2026
10:30 AM
by: ದ ರೂರಲ್ ಮಿರರ್.ಕಾಂ
ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ
August 5, 2026
9:09 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror