ಮುಂಬರುವ ಗಣರಾಜ್ಯೋತ್ಸವ ಪರೇಡ್ನಲ್ಲಿ ಸಂಡೂರಿನ ಲಂಬಾಣಿ ಮಹಿಳೆಯರ ಕಲೆ ಮತ್ತು ಕಸೂತಿ ಕಲಾಕೃತಿಗಳನ್ನು ಹೊಸದಿಲ್ಲಿಯಲ್ಲಿ ಪ್ರದರ್ಶಿಸಲಾಗುವುದು. ಬಳ್ಳಾರಿ ಜಿಲ್ಲೆಯ ಮಲೆನಾಡಿನ ಕುಶಲಕರ್ಮಿಗಳು ಈ ಘೋಷಣೆಯಿಂದ ಸಂತಸಗೊಂಡಿದ್ದಾರೆ.
ಬಟ್ಟೆಗಳು, ಸೀರೆ ,ಶಾಲುಗಳು ಮೇಲೆ ಲಂಬಾಣಿ ಮಹಿಳೆಯರ ಉತ್ತಮ ಕಸೂತಿ ಕೆಲಸಗಳಿಗೆ ಜಾಗತಿಕವಾಗಿ ಮಾರುಕಟ್ಟೆ ಲಭ್ಯವಿದ್ದು, ದಿಂಗತ ರಾಜಕಾರಣಿ, ಸಂಡೂರು ರಾಜಮನೆತನದ ಎಂ ವೈ ಘೋರ್ಪಡೆ ಅವರು ಸಂಡೂರು ಕುಶಲ ಕಲಾ ಕೇಂದ್ರ ಎಂಬ ಸ್ವ- ಸಹಾಯ ತಂಡವನ್ನು ಸ್ಥಾಪಿಸಿದ್ದರು. ಕಳೆದ ಹಲವಾರು ವರ್ಷಗಳಿದ ಲಂಬಾಣಿ ಮಹಿಳೆಯರು ಈ ಕಲೆಯನ್ನು ರಕ್ಷಣೆ ಮಾಡುತ್ತಿದ್ದಾರೆ. ಲಂಬಾಣಿ ಮಹಿಳೆಯರಿಗೆ ಉತ್ತಮ ಬೇಡಿಕೆಯಿರುವ ಬಟ್ಟೆಗಳ ಮೇಲೆ ಕಸೂತಿ ರಚಿಸಲು ತರಬೇತಿಯನ್ನೂ ನೀಡಲಾಗುತ್ತಿತ್ತು. ಇದು ಹೆಮ್ಮೆಯ ಆಂದೋಲನವಾಗಿದೆ. ರಾಜ್ಯದ ಇತರ ಭಾಗಗಳ ವಿವಿಧ ಕಲಾಕೃತಿಗಳೊಂದಿಗೆ ನಮ್ಮ ರಾಜ್ಯದ ಕಲೆಯನ್ನು ಹಂಚಿಕೊಳ್ಳಲು ಇದೊಂದು ಉತ್ತಮ ವೇದಿಕೆಯಾಗಿದೆ ಎಂದು ಕುಶಲಕರ್ಮಿ ಮಹಿಳೆ ಇದೇ ವೇಳೆ ಹೇಳಿದರು.
ಯಾವುದೇ ಬ್ಯಾಂಕು ಅಥವಾ ಸಹಕಾರಿ ಸಂಸ್ಥೆ ರೈತನಿಗೆ ಬೇಕಾಬಿಟ್ಟಿಯಾಗಿ ಅಲ್ಪಾವಧಿ ಬೆಳೆ ಸಾಲ…
ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್…
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…