ಮುಂಬರುವ ಗಣರಾಜ್ಯೋತ್ಸವ ಪರೇಡ್ನಲ್ಲಿ ಸಂಡೂರಿನ ಲಂಬಾಣಿ ಮಹಿಳೆಯರ ಕಲೆ ಮತ್ತು ಕಸೂತಿ ಕಲಾಕೃತಿಗಳನ್ನು ಹೊಸದಿಲ್ಲಿಯಲ್ಲಿ ಪ್ರದರ್ಶಿಸಲಾಗುವುದು. ಬಳ್ಳಾರಿ ಜಿಲ್ಲೆಯ ಮಲೆನಾಡಿನ ಕುಶಲಕರ್ಮಿಗಳು ಈ ಘೋಷಣೆಯಿಂದ ಸಂತಸಗೊಂಡಿದ್ದಾರೆ.
ಬಟ್ಟೆಗಳು, ಸೀರೆ ,ಶಾಲುಗಳು ಮೇಲೆ ಲಂಬಾಣಿ ಮಹಿಳೆಯರ ಉತ್ತಮ ಕಸೂತಿ ಕೆಲಸಗಳಿಗೆ ಜಾಗತಿಕವಾಗಿ ಮಾರುಕಟ್ಟೆ ಲಭ್ಯವಿದ್ದು, ದಿಂಗತ ರಾಜಕಾರಣಿ, ಸಂಡೂರು ರಾಜಮನೆತನದ ಎಂ ವೈ ಘೋರ್ಪಡೆ ಅವರು ಸಂಡೂರು ಕುಶಲ ಕಲಾ ಕೇಂದ್ರ ಎಂಬ ಸ್ವ- ಸಹಾಯ ತಂಡವನ್ನು ಸ್ಥಾಪಿಸಿದ್ದರು. ಕಳೆದ ಹಲವಾರು ವರ್ಷಗಳಿದ ಲಂಬಾಣಿ ಮಹಿಳೆಯರು ಈ ಕಲೆಯನ್ನು ರಕ್ಷಣೆ ಮಾಡುತ್ತಿದ್ದಾರೆ. ಲಂಬಾಣಿ ಮಹಿಳೆಯರಿಗೆ ಉತ್ತಮ ಬೇಡಿಕೆಯಿರುವ ಬಟ್ಟೆಗಳ ಮೇಲೆ ಕಸೂತಿ ರಚಿಸಲು ತರಬೇತಿಯನ್ನೂ ನೀಡಲಾಗುತ್ತಿತ್ತು. ಇದು ಹೆಮ್ಮೆಯ ಆಂದೋಲನವಾಗಿದೆ. ರಾಜ್ಯದ ಇತರ ಭಾಗಗಳ ವಿವಿಧ ಕಲಾಕೃತಿಗಳೊಂದಿಗೆ ನಮ್ಮ ರಾಜ್ಯದ ಕಲೆಯನ್ನು ಹಂಚಿಕೊಳ್ಳಲು ಇದೊಂದು ಉತ್ತಮ ವೇದಿಕೆಯಾಗಿದೆ ಎಂದು ಕುಶಲಕರ್ಮಿ ಮಹಿಳೆ ಇದೇ ವೇಳೆ ಹೇಳಿದರು.
ಜಮ್ಮು - ಕಾಶ್ಮೀರ ಸರ್ಕಾರ ಅಮರನಾಥ ಗುಹೆ ದೇಗುಲಕ್ಕೆ ಹೋಗುವ ಎಲ್ಲಾ ಮಾರ್ಗಗಳನ್ನು…
ಅರಬ್ಬಿ ಸಮುದ್ರದ ವಾಯುಭಾರ ಕುಸಿತದಂತಹ ತಿರುವಿಕೆಯು ರಾಜಸ್ಥಾನ ತಲುಪಿದ್ದು, ಅಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿವೆ.…
2025 ರಲ್ಲಿ ಗುರು ಗ್ರಹವು ತನ್ನ ಸ್ವಂತ ರಾಶಿಯಾದ ಮೇಷದಲ್ಲಿ ಸಂಚರಿಸುತ್ತಿದ್ದಾಗ, ಶುಕ್ರ…
ಮಂಗಳೂರಿನಲ್ಲಿ ನಿರ್ಮಾಣಗೊಳ್ಳುತ್ತಿರುವ ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕಚೇರಿ ಕಟ್ಟಡ…
ಕೋಲಾರ ಜಿಲ್ಲೆಯಲ್ಲಿ ಸರ್ಕಾರಿ ಜಮೀನುಗಳಲ್ಲಿ ರೈತರಿಗೆ ಮಂಜೂರಾಗಿರುವ ಜಮೀನುಗಳಿಗೆ ಪೋಡಿ ದುರಸ್ತಿ ಮಾಡಲಾಗುತ್ತಿದೆ.…
ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗಿದೆ.…