ಮುಂಬರುವ ಗಣರಾಜ್ಯೋತ್ಸವ ಪರೇಡ್ನಲ್ಲಿ ಸಂಡೂರಿನ ಲಂಬಾಣಿ ಮಹಿಳೆಯರ ಕಲೆ ಮತ್ತು ಕಸೂತಿ ಕಲಾಕೃತಿಗಳನ್ನು ಹೊಸದಿಲ್ಲಿಯಲ್ಲಿ ಪ್ರದರ್ಶಿಸಲಾಗುವುದು. ಬಳ್ಳಾರಿ ಜಿಲ್ಲೆಯ ಮಲೆನಾಡಿನ ಕುಶಲಕರ್ಮಿಗಳು ಈ ಘೋಷಣೆಯಿಂದ ಸಂತಸಗೊಂಡಿದ್ದಾರೆ.
ಬಟ್ಟೆಗಳು, ಸೀರೆ ,ಶಾಲುಗಳು ಮೇಲೆ ಲಂಬಾಣಿ ಮಹಿಳೆಯರ ಉತ್ತಮ ಕಸೂತಿ ಕೆಲಸಗಳಿಗೆ ಜಾಗತಿಕವಾಗಿ ಮಾರುಕಟ್ಟೆ ಲಭ್ಯವಿದ್ದು, ದಿಂಗತ ರಾಜಕಾರಣಿ, ಸಂಡೂರು ರಾಜಮನೆತನದ ಎಂ ವೈ ಘೋರ್ಪಡೆ ಅವರು ಸಂಡೂರು ಕುಶಲ ಕಲಾ ಕೇಂದ್ರ ಎಂಬ ಸ್ವ- ಸಹಾಯ ತಂಡವನ್ನು ಸ್ಥಾಪಿಸಿದ್ದರು. ಕಳೆದ ಹಲವಾರು ವರ್ಷಗಳಿದ ಲಂಬಾಣಿ ಮಹಿಳೆಯರು ಈ ಕಲೆಯನ್ನು ರಕ್ಷಣೆ ಮಾಡುತ್ತಿದ್ದಾರೆ. ಲಂಬಾಣಿ ಮಹಿಳೆಯರಿಗೆ ಉತ್ತಮ ಬೇಡಿಕೆಯಿರುವ ಬಟ್ಟೆಗಳ ಮೇಲೆ ಕಸೂತಿ ರಚಿಸಲು ತರಬೇತಿಯನ್ನೂ ನೀಡಲಾಗುತ್ತಿತ್ತು. ಇದು ಹೆಮ್ಮೆಯ ಆಂದೋಲನವಾಗಿದೆ. ರಾಜ್ಯದ ಇತರ ಭಾಗಗಳ ವಿವಿಧ ಕಲಾಕೃತಿಗಳೊಂದಿಗೆ ನಮ್ಮ ರಾಜ್ಯದ ಕಲೆಯನ್ನು ಹಂಚಿಕೊಳ್ಳಲು ಇದೊಂದು ಉತ್ತಮ ವೇದಿಕೆಯಾಗಿದೆ ಎಂದು ಕುಶಲಕರ್ಮಿ ಮಹಿಳೆ ಇದೇ ವೇಳೆ ಹೇಳಿದರು.
ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…
ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…
ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್…
ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…
ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…