ಮುಂಬರುವ ಗಣರಾಜ್ಯೋತ್ಸವ ಪರೇಡ್ನಲ್ಲಿ ಸಂಡೂರಿನ ಲಂಬಾಣಿ ಮಹಿಳೆಯರ ಕಲೆ ಮತ್ತು ಕಸೂತಿ ಕಲಾಕೃತಿಗಳನ್ನು ಹೊಸದಿಲ್ಲಿಯಲ್ಲಿ ಪ್ರದರ್ಶಿಸಲಾಗುವುದು. ಬಳ್ಳಾರಿ ಜಿಲ್ಲೆಯ ಮಲೆನಾಡಿನ ಕುಶಲಕರ್ಮಿಗಳು ಈ ಘೋಷಣೆಯಿಂದ ಸಂತಸಗೊಂಡಿದ್ದಾರೆ.
ಬಟ್ಟೆಗಳು, ಸೀರೆ ,ಶಾಲುಗಳು ಮೇಲೆ ಲಂಬಾಣಿ ಮಹಿಳೆಯರ ಉತ್ತಮ ಕಸೂತಿ ಕೆಲಸಗಳಿಗೆ ಜಾಗತಿಕವಾಗಿ ಮಾರುಕಟ್ಟೆ ಲಭ್ಯವಿದ್ದು, ದಿಂಗತ ರಾಜಕಾರಣಿ, ಸಂಡೂರು ರಾಜಮನೆತನದ ಎಂ ವೈ ಘೋರ್ಪಡೆ ಅವರು ಸಂಡೂರು ಕುಶಲ ಕಲಾ ಕೇಂದ್ರ ಎಂಬ ಸ್ವ- ಸಹಾಯ ತಂಡವನ್ನು ಸ್ಥಾಪಿಸಿದ್ದರು. ಕಳೆದ ಹಲವಾರು ವರ್ಷಗಳಿದ ಲಂಬಾಣಿ ಮಹಿಳೆಯರು ಈ ಕಲೆಯನ್ನು ರಕ್ಷಣೆ ಮಾಡುತ್ತಿದ್ದಾರೆ. ಲಂಬಾಣಿ ಮಹಿಳೆಯರಿಗೆ ಉತ್ತಮ ಬೇಡಿಕೆಯಿರುವ ಬಟ್ಟೆಗಳ ಮೇಲೆ ಕಸೂತಿ ರಚಿಸಲು ತರಬೇತಿಯನ್ನೂ ನೀಡಲಾಗುತ್ತಿತ್ತು. ಇದು ಹೆಮ್ಮೆಯ ಆಂದೋಲನವಾಗಿದೆ. ರಾಜ್ಯದ ಇತರ ಭಾಗಗಳ ವಿವಿಧ ಕಲಾಕೃತಿಗಳೊಂದಿಗೆ ನಮ್ಮ ರಾಜ್ಯದ ಕಲೆಯನ್ನು ಹಂಚಿಕೊಳ್ಳಲು ಇದೊಂದು ಉತ್ತಮ ವೇದಿಕೆಯಾಗಿದೆ ಎಂದು ಕುಶಲಕರ್ಮಿ ಮಹಿಳೆ ಇದೇ ವೇಳೆ ಹೇಳಿದರು.
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…
ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…
ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…
ವಿಶ್ವ ಪರಿಸರ ದಿನಾಚರಣೆಯಲ್ಲಿ ಪರಿಸರ ಸಂರಕ್ಷಣೆಯ ಮಹತ್ವವನ್ನು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಒತ್ತಿ…