ಮುಂಬರುವ ಗಣರಾಜ್ಯೋತ್ಸವ ಪರೇಡ್ನಲ್ಲಿ ಸಂಡೂರಿನ ಲಂಬಾಣಿ ಮಹಿಳೆಯರ ಕಲೆ ಮತ್ತು ಕಸೂತಿ ಕಲಾಕೃತಿಗಳನ್ನು ಹೊಸದಿಲ್ಲಿಯಲ್ಲಿ ಪ್ರದರ್ಶಿಸಲಾಗುವುದು. ಬಳ್ಳಾರಿ ಜಿಲ್ಲೆಯ ಮಲೆನಾಡಿನ ಕುಶಲಕರ್ಮಿಗಳು ಈ ಘೋಷಣೆಯಿಂದ ಸಂತಸಗೊಂಡಿದ್ದಾರೆ.
ಬಟ್ಟೆಗಳು, ಸೀರೆ ,ಶಾಲುಗಳು ಮೇಲೆ ಲಂಬಾಣಿ ಮಹಿಳೆಯರ ಉತ್ತಮ ಕಸೂತಿ ಕೆಲಸಗಳಿಗೆ ಜಾಗತಿಕವಾಗಿ ಮಾರುಕಟ್ಟೆ ಲಭ್ಯವಿದ್ದು, ದಿಂಗತ ರಾಜಕಾರಣಿ, ಸಂಡೂರು ರಾಜಮನೆತನದ ಎಂ ವೈ ಘೋರ್ಪಡೆ ಅವರು ಸಂಡೂರು ಕುಶಲ ಕಲಾ ಕೇಂದ್ರ ಎಂಬ ಸ್ವ- ಸಹಾಯ ತಂಡವನ್ನು ಸ್ಥಾಪಿಸಿದ್ದರು. ಕಳೆದ ಹಲವಾರು ವರ್ಷಗಳಿದ ಲಂಬಾಣಿ ಮಹಿಳೆಯರು ಈ ಕಲೆಯನ್ನು ರಕ್ಷಣೆ ಮಾಡುತ್ತಿದ್ದಾರೆ. ಲಂಬಾಣಿ ಮಹಿಳೆಯರಿಗೆ ಉತ್ತಮ ಬೇಡಿಕೆಯಿರುವ ಬಟ್ಟೆಗಳ ಮೇಲೆ ಕಸೂತಿ ರಚಿಸಲು ತರಬೇತಿಯನ್ನೂ ನೀಡಲಾಗುತ್ತಿತ್ತು. ಇದು ಹೆಮ್ಮೆಯ ಆಂದೋಲನವಾಗಿದೆ. ರಾಜ್ಯದ ಇತರ ಭಾಗಗಳ ವಿವಿಧ ಕಲಾಕೃತಿಗಳೊಂದಿಗೆ ನಮ್ಮ ರಾಜ್ಯದ ಕಲೆಯನ್ನು ಹಂಚಿಕೊಳ್ಳಲು ಇದೊಂದು ಉತ್ತಮ ವೇದಿಕೆಯಾಗಿದೆ ಎಂದು ಕುಶಲಕರ್ಮಿ ಮಹಿಳೆ ಇದೇ ವೇಳೆ ಹೇಳಿದರು.
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…