ಕಳೆದ ಒಂದು ವಾರದಿಂದ ಕರಾವಳಿ-ಮಲೆನಾಡಲ್ಲಿ ಮಳೆಯಾಗುತ್ತಿದೆ. ಈಚೆಗೆ 3 ದಿನಗಳಿಂದ ಸುರಿದ ಭಾರೀ ಮಳೆಗೆ ಎಲ್ಲಾ ಘಾಟಿ ಪ್ರದೇಶದ ರಸ್ತೆಗಳಲ್ಲಿ ಕುಸಿತವಾಗುತ್ತಿದೆ. ಅದರಲ್ಲೂ ಬೆಂಗಳೂರು-ಮಂಗಳೂರು ಸಂಪರ್ಕದ ಹೆದ್ದಾರಿಗಳು ಸಂಕಷ್ಟಕ್ಕೆ ಸಿಲುಕಿದೆ. ಹೀಗಾಗಿ ತಕ್ಷಣವೇ ರೈಲ್ವೇ ವ್ಯವಸ್ಥೆ ಮಾಡುವಂತೆ ಮಂಗಳೂರು ಸಂಸದ ಬ್ರಿಜೇಶ್ ಚೌಟ ರೈಲ್ವೇ ಇಲಾಖೆಗೆ ಮನವಿ ಮಾಡಿದ್ದರು. ಮನವಿಗೆ ಸ್ಪಂದಿಸಿದ ರೈಲ್ವೇ ಇಲಾಖೆಯು ತುರ್ತಾಗಿ ಹೆಚ್ಚುವರಿ ರೈಲು ಸೇವೆ ಒದಗಿಸಲು ವ್ಯವಸ್ಥೆ ಮಾಡಿದೆ. ರೈಲ್ವೇ ಸೇವೆ ಆರಂಭ ಹಾಗೂ ಓಡಾಟದ ಮಾಹಿತಿ ನೀಡುವುದಾಗಿ ತಿಳಿಸಿದೆ.
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…