ಕಳೆದ ಒಂದು ವಾರದಿಂದ ಕರಾವಳಿ-ಮಲೆನಾಡಲ್ಲಿ ಮಳೆಯಾಗುತ್ತಿದೆ. ಈಚೆಗೆ 3 ದಿನಗಳಿಂದ ಸುರಿದ ಭಾರೀ ಮಳೆಗೆ ಎಲ್ಲಾ ಘಾಟಿ ಪ್ರದೇಶದ ರಸ್ತೆಗಳಲ್ಲಿ ಕುಸಿತವಾಗುತ್ತಿದೆ. ಅದರಲ್ಲೂ ಬೆಂಗಳೂರು-ಮಂಗಳೂರು ಸಂಪರ್ಕದ ಹೆದ್ದಾರಿಗಳು ಸಂಕಷ್ಟಕ್ಕೆ ಸಿಲುಕಿದೆ. ಹೀಗಾಗಿ ತಕ್ಷಣವೇ ರೈಲ್ವೇ ವ್ಯವಸ್ಥೆ ಮಾಡುವಂತೆ ಮಂಗಳೂರು ಸಂಸದ ಬ್ರಿಜೇಶ್ ಚೌಟ ರೈಲ್ವೇ ಇಲಾಖೆಗೆ ಮನವಿ ಮಾಡಿದ್ದರು. ಮನವಿಗೆ ಸ್ಪಂದಿಸಿದ ರೈಲ್ವೇ ಇಲಾಖೆಯು ತುರ್ತಾಗಿ ಹೆಚ್ಚುವರಿ ರೈಲು ಸೇವೆ ಒದಗಿಸಲು ವ್ಯವಸ್ಥೆ ಮಾಡಿದೆ. ರೈಲ್ವೇ ಸೇವೆ ಆರಂಭ ಹಾಗೂ ಓಡಾಟದ ಮಾಹಿತಿ ನೀಡುವುದಾಗಿ ತಿಳಿಸಿದೆ.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…