ಕಳೆದ ಒಂದು ವಾರದಿಂದ ಕರಾವಳಿ-ಮಲೆನಾಡಲ್ಲಿ ಮಳೆಯಾಗುತ್ತಿದೆ. ಈಚೆಗೆ 3 ದಿನಗಳಿಂದ ಸುರಿದ ಭಾರೀ ಮಳೆಗೆ ಎಲ್ಲಾ ಘಾಟಿ ಪ್ರದೇಶದ ರಸ್ತೆಗಳಲ್ಲಿ ಕುಸಿತವಾಗುತ್ತಿದೆ. ಅದರಲ್ಲೂ ಬೆಂಗಳೂರು-ಮಂಗಳೂರು ಸಂಪರ್ಕದ ಹೆದ್ದಾರಿಗಳು ಸಂಕಷ್ಟಕ್ಕೆ ಸಿಲುಕಿದೆ. ಹೀಗಾಗಿ ತಕ್ಷಣವೇ ರೈಲ್ವೇ ವ್ಯವಸ್ಥೆ ಮಾಡುವಂತೆ ಮಂಗಳೂರು ಸಂಸದ ಬ್ರಿಜೇಶ್ ಚೌಟ ರೈಲ್ವೇ ಇಲಾಖೆಗೆ ಮನವಿ ಮಾಡಿದ್ದರು. ಮನವಿಗೆ ಸ್ಪಂದಿಸಿದ ರೈಲ್ವೇ ಇಲಾಖೆಯು ತುರ್ತಾಗಿ ಹೆಚ್ಚುವರಿ ರೈಲು ಸೇವೆ ಒದಗಿಸಲು ವ್ಯವಸ್ಥೆ ಮಾಡಿದೆ. ರೈಲ್ವೇ ಸೇವೆ ಆರಂಭ ಹಾಗೂ ಓಡಾಟದ ಮಾಹಿತಿ ನೀಡುವುದಾಗಿ ತಿಳಿಸಿದೆ.
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…
ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…