ಕಳೆದ ಒಂದು ವಾರದಿಂದ ಕರಾವಳಿ-ಮಲೆನಾಡಲ್ಲಿ ಮಳೆಯಾಗುತ್ತಿದೆ. ಈಚೆಗೆ 3 ದಿನಗಳಿಂದ ಸುರಿದ ಭಾರೀ ಮಳೆಗೆ ಎಲ್ಲಾ ಘಾಟಿ ಪ್ರದೇಶದ ರಸ್ತೆಗಳಲ್ಲಿ ಕುಸಿತವಾಗುತ್ತಿದೆ. ಅದರಲ್ಲೂ ಬೆಂಗಳೂರು-ಮಂಗಳೂರು ಸಂಪರ್ಕದ ಹೆದ್ದಾರಿಗಳು ಸಂಕಷ್ಟಕ್ಕೆ ಸಿಲುಕಿದೆ. ಹೀಗಾಗಿ ತಕ್ಷಣವೇ ರೈಲ್ವೇ ವ್ಯವಸ್ಥೆ ಮಾಡುವಂತೆ ಮಂಗಳೂರು ಸಂಸದ ಬ್ರಿಜೇಶ್ ಚೌಟ ರೈಲ್ವೇ ಇಲಾಖೆಗೆ ಮನವಿ ಮಾಡಿದ್ದರು. ಮನವಿಗೆ ಸ್ಪಂದಿಸಿದ ರೈಲ್ವೇ ಇಲಾಖೆಯು ತುರ್ತಾಗಿ ಹೆಚ್ಚುವರಿ ರೈಲು ಸೇವೆ ಒದಗಿಸಲು ವ್ಯವಸ್ಥೆ ಮಾಡಿದೆ. ರೈಲ್ವೇ ಸೇವೆ ಆರಂಭ ಹಾಗೂ ಓಡಾಟದ ಮಾಹಿತಿ ನೀಡುವುದಾಗಿ ತಿಳಿಸಿದೆ.
ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…
‘ರೋಸ್ಟೆಡ್ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ…