ಕಳೆದ ಒಂದು ವಾರದಿಂದ ಕರಾವಳಿ-ಮಲೆನಾಡಲ್ಲಿ ಮಳೆಯಾಗುತ್ತಿದೆ. ಈಚೆಗೆ 3 ದಿನಗಳಿಂದ ಸುರಿದ ಭಾರೀ ಮಳೆಗೆ ಎಲ್ಲಾ ಘಾಟಿ ಪ್ರದೇಶದ ರಸ್ತೆಗಳಲ್ಲಿ ಕುಸಿತವಾಗುತ್ತಿದೆ. ಅದರಲ್ಲೂ ಬೆಂಗಳೂರು-ಮಂಗಳೂರು ಸಂಪರ್ಕದ ಹೆದ್ದಾರಿಗಳು ಸಂಕಷ್ಟಕ್ಕೆ ಸಿಲುಕಿದೆ. ಹೀಗಾಗಿ ತಕ್ಷಣವೇ ರೈಲ್ವೇ ವ್ಯವಸ್ಥೆ ಮಾಡುವಂತೆ ಮಂಗಳೂರು ಸಂಸದ ಬ್ರಿಜೇಶ್ ಚೌಟ ರೈಲ್ವೇ ಇಲಾಖೆಗೆ ಮನವಿ ಮಾಡಿದ್ದರು. ಮನವಿಗೆ ಸ್ಪಂದಿಸಿದ ರೈಲ್ವೇ ಇಲಾಖೆಯು ತುರ್ತಾಗಿ ಹೆಚ್ಚುವರಿ ರೈಲು ಸೇವೆ ಒದಗಿಸಲು ವ್ಯವಸ್ಥೆ ಮಾಡಿದೆ. ರೈಲ್ವೇ ಸೇವೆ ಆರಂಭ ಹಾಗೂ ಓಡಾಟದ ಮಾಹಿತಿ ನೀಡುವುದಾಗಿ ತಿಳಿಸಿದೆ.
ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…
ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…
ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…