ಮಳೆ ಬಿಸಿಲು ಲೆಕ್ಕಿಸದೆ ದಿನವಿಡೀ ಸಾಲು ನಿಂತು ತಮ್ಮ ಕಷ್ಟಗಳನ್ನು ಪರಿಹರಿಸಲು ಮನವಿ ಪತ್ರಗಳನ್ನು ಜನರು ಕೊಡುತ್ತಾರೆ. ತಮ್ಮ ಕಷ್ಟ ನಮ್ಮ ನಾಡಿನ ದೊರೆಯ ಕೈ ಸೇರಿದೆ ಎಂದು ಜನರೂ ಸಂತಸ ಪಡುತ್ತಾರೆ. ಹಾಗಾಗಿ ಇಂದಲ್ಲ ನಾಳೆ ಕಷ್ಟಕ್ಕೆ ಪರಿಹಾರ ಸಿಗಬಹುದು ಎಂದು ಆಸೆಯಿಂದ ಕಾಯುತ್ತಿರುತ್ತಾರೆ. ಆದರೆ ಜನಸೇವಕ ಅನ್ನಿಸಿಕೊಂಡ ನಮ್ಮ ಮುಖ್ಯಮಂತ್ರಿಗಳು ಸಾರ್ವಜನಿಕರ ಮನವಿ ಪತ್ರಗಳನ್ನು ಏನು ಮಾಡಿದ್ದಾರೆ ಅನ್ನೋದನ್ನ ನೀವೇ ನೋಡಿ..
ಅಚ್ಚ ಹಸುರಿನ ಉರುಟುರುಟಾದ ರೂಪಾಯಿ ನಾಣ್ಯದಷ್ಟು ಗಾತ್ರದ ಎಲೆಗಳ ದಂಟುಗಳನ್ನು ಹೊಂದಿರುವ ಗಿಡ…
ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಭರ್ಜರಿಯಾಗಿ ಸುರಿದ ಮಳೆ ಈಗ ಸ್ವಲ್ಪ ವಿರಾಮ…
ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ರಾಜ್ಯದ ನದಿ ಪಾತ್ರಗಳಿಗೆ 79 ಸಾವಿರದ 44 ಕ್ಯೂಸೆಕ್…
ಕಳೆದ ಸುಮಾರು 5-6 ವರ್ಷಗಳಿಂದ ಮನೆಗಳಿಗೆ ಮರ ಬಳಕೆ ಮಾಡುತ್ತಿಲ್ಲ. ಈಗಾಗಲೇ ಸುಮಾರು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ವಿಶ್ವ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಬಾಲಕಿ ಋತ್ವಿ ಯೋಗ…