ಮಳೆ ಬಿಸಿಲು ಲೆಕ್ಕಿಸದೆ ದಿನವಿಡೀ ಸಾಲು ನಿಂತು ತಮ್ಮ ಕಷ್ಟಗಳನ್ನು ಪರಿಹರಿಸಲು ಮನವಿ ಪತ್ರಗಳನ್ನು ಜನರು ಕೊಡುತ್ತಾರೆ. ತಮ್ಮ ಕಷ್ಟ ನಮ್ಮ ನಾಡಿನ ದೊರೆಯ ಕೈ ಸೇರಿದೆ ಎಂದು ಜನರೂ ಸಂತಸ ಪಡುತ್ತಾರೆ. ಹಾಗಾಗಿ ಇಂದಲ್ಲ ನಾಳೆ ಕಷ್ಟಕ್ಕೆ ಪರಿಹಾರ ಸಿಗಬಹುದು ಎಂದು ಆಸೆಯಿಂದ ಕಾಯುತ್ತಿರುತ್ತಾರೆ. ಆದರೆ ಜನಸೇವಕ ಅನ್ನಿಸಿಕೊಂಡ ನಮ್ಮ ಮುಖ್ಯಮಂತ್ರಿಗಳು ಸಾರ್ವಜನಿಕರ ಮನವಿ ಪತ್ರಗಳನ್ನು ಏನು ಮಾಡಿದ್ದಾರೆ ಅನ್ನೋದನ್ನ ನೀವೇ ನೋಡಿ..
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…